filmy

ಸೀರಿಯಲ್ ನಟಿ ದಿವ್ಯಾ ಶ್ರೀಧರ್ ಗೆ ವಂಚನೆ ಪಾಪಿ ಪತಿಯ ಬಗ್ಗೆ ದೂರಿನ ವಿಡಿಯೋ

ಬೆಂಗಳೂರು ( Bangalore ) ಮೂಲದ ಮಾಡೆಲ್ ಹಾಗೂ ಧಾರವಾಹಿ ನಟಿ​ಗೆ ವಂಚನೆ ಆಗಿರುವ ಆರೋಪ ಕೇಳಿಬಂದಿದೆ.

‘ಆಕಾಶ ದೀಪ’ ಸೀರಿಯಲ್ ( Serial ) ದಿವ್ಯಾ ಶ್ರೀಧರ್​ಗೆ ತಮಿಳುನಾಡಿನ ಅರ್ನವ್ ಅವರಿಂದ ವಂಚನೆ ಆಗಿದೆ ಎಂಬ ಬಗ್ಗೆ ವಿಡಿಯೋ ( Video ) ಮಾಡಿ ಸ್ವತಃ ದಿವ್ಯಾ ಶ್ರೀಧರ್ ಅವರೇ ಅರ್ನವ್ ವಿರುದ್ಧ ಮಾಡಿ ಇನ್​ಸ್ಟಾಗ್ರಾಮ್​​ನಲ್ಲಿ ಶೇರ್​ ಮಾಡಿದ್ದಾರೆ.ಇದನ್ನು ಓದಿ –ಡಿಕೆ ಬ್ರದರ್ಸ್ ಗೆ ಮತ್ತೆ ಇಡಿ ನೋಟಿಸ್ : ನಾಳೆ ವಿಚಾರಣೆಗೆ ಹಾಜರಾಗದಿರಲು ನಿರ್ಧಾರ

ನನಗೆ 2017ರಲ್ಲಿ ಅರ್ನವ್ ಪರಿಚಯ. ಕಳೆದ 5 ವರ್ಷಗಳಿಂದ ಲಿವಿಂಗ್ ರಿಲೇಷನ್​​ನಲ್ಲಿ ( Living Relationship ) ಇದ್ವಿ. ನಾನು ಅರ್ನವ್​ರನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದೆ. ಲಾಕ್​ಡೌನ್​ನಲ್ಲಿ ( Lockdown ) ಅರ್ನವ್​ಗೆ ಯಾವುದೇ ಕೆಲಸ ಇರಲಿಲ್ಲ. ನಾನೇ ಒಂದು ಮನೆ ಖರೀದಿಸಿ ಪ್ರತಿ ತಿಂಗಳು ಹಣ ಕಟ್ಟುತ್ತಿದ್ದೆ. ನಾನೇ ಇಡೀ ಮನೆಯನ್ನು ನಿಭಾಯಿಸುತ್ತಿದ್ದೆ.

ನಂತರ ಇಸ್ಲಾಂ ( Islam ) ಧರ್ಮಕ್ಕೆ ಮತಾಂತರವಾದ ಬಳಿಕ ಮದುವೆ ಆಯಿತು. ಈ ಎಲ್ಲಾ ಬೆಳವಣಿಗೆಗಳ ಬಳಿಕ ಮತ್ತೊಬ್ಬ ನಟಿಯ ಜತೆ ಅರ್ನವ್​ಗೆ ( Anwar ) ಅಕ್ರಮ ಸಂಬಂಧ ಇರೋದು ಗೊತ್ತಾಯಿತು.

ನಾನು ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ನಾನು ಗರ್ಭಿಣಿಯಾಗಿದ್ದರೂ ಹಲ್ಲೆ ಮಾಡಿದ್ದಾರೆ. ಹಲ್ಲೆ ( Assault ) ವೇಳೆ ಹೊಟ್ಟೆಗೆ ಗಂಭೀರ ಪೆಟ್ಟು ಬಿದ್ದ ಪರಿಣಾಮ ಪ್ರಜ್ಞೆ ತಪ್ಪಿ ಬಿದ್ದಿದ್ದೆ. ಸದ್ಯ ನಾನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನಗೆ ಯಾವಾಗ ಬೇಕಾದರೂ ಗರ್ಭಪಾತ ಆಗಬಹುದು. ಎಲ್ಲರು ದೇವರಲ್ಲಿ ಬೇಡಿಕೊಳ್ಳಿ. ನನ್ನ ಮಗುವಿಗೆ ಏನೂ ಆಗಬಾರದು ಎಂದು ಪ್ರಾರ್ಥಿಸಿ ಎಂದು ಇನ್​ಸ್ಟಾದಲ್ಲಿ ವಿಡಿಯೋ ಆರೋಪಿಸಿದ್ದಾರೆ.


ಅರ್ನವ್ ಹೇಳೋದೇನು..?


ಕನ್ನಡದ ಪಲ್ಲಕ್ಕಿ ಸಿನಿಮಾದಲ್ಲಿ ನಟಿ ದಿವ್ಯಾ ( Divya )ನಟಿಸಿದ್ದಾರೆ. ನಾನು ಎಲ್ಲವನ್ನೂ ಸಹಿಸಿಕೊಂಡು ಅವನಿಗೋಸ್ಕರ ಇದೆ. ಈಗಲೂ ಅವನನ್ನ ಬಿಟ್ಟು ಬದುಕಲು ನನಗೆ ಆಗಲ್ಲ. ನನಗೆ ಅವನು ಬೇಕು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ದಿವ್ಯಾ ಆರೋಪಕ್ಕೆ ಆರೋಪಿ ಅರ್ನವ್ ಪ್ರತಿಕ್ರಿಯಿಸಿದ್ದು, ದಿವ್ಯಾ ಶ್ರೀಧರ್ ಆರೋಪದಲ್ಲಿ ಯಾವುದೇ ಸತ್ಯವಿಲ್ಲ. ದಿವ್ಯಾ ನನ್ನನ್ನ ಮದುವೆ ( marriage ) ಆಗುವ ಮೊದಲೇ ಮಗು ಇತ್ತು. ಅವಳಿಗೆ ಮಗು ಇರುವ ವಿಚಾರವನ್ನು ಮುಚ್ಚಿಟ್ಟಿದ್ದರು ಎಂದು ಕಿಡಿಕಾರಿದ್ದಾರೆ.

Team Newsnap
Leave a Comment

Recent Posts

ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ

ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More

May 14, 2024

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024