‘ಆಕಾಶ ದೀಪ’ ಸೀರಿಯಲ್ ( Serial ) ದಿವ್ಯಾ ಶ್ರೀಧರ್ಗೆ ತಮಿಳುನಾಡಿನ ಅರ್ನವ್ ಅವರಿಂದ ವಂಚನೆ ಆಗಿದೆ ಎಂಬ ಬಗ್ಗೆ ವಿಡಿಯೋ ( Video ) ಮಾಡಿ ಸ್ವತಃ ದಿವ್ಯಾ ಶ್ರೀಧರ್ ಅವರೇ ಅರ್ನವ್ ವಿರುದ್ಧ ಮಾಡಿ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿದ್ದಾರೆ.ಇದನ್ನು ಓದಿ –ಡಿಕೆ ಬ್ರದರ್ಸ್ ಗೆ ಮತ್ತೆ ಇಡಿ ನೋಟಿಸ್ : ನಾಳೆ ವಿಚಾರಣೆಗೆ ಹಾಜರಾಗದಿರಲು ನಿರ್ಧಾರ
ನನಗೆ 2017ರಲ್ಲಿ ಅರ್ನವ್ ಪರಿಚಯ. ಕಳೆದ 5 ವರ್ಷಗಳಿಂದ ಲಿವಿಂಗ್ ರಿಲೇಷನ್ನಲ್ಲಿ ( Living Relationship ) ಇದ್ವಿ. ನಾನು ಅರ್ನವ್ರನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದೆ. ಲಾಕ್ಡೌನ್ನಲ್ಲಿ ( Lockdown ) ಅರ್ನವ್ಗೆ ಯಾವುದೇ ಕೆಲಸ ಇರಲಿಲ್ಲ. ನಾನೇ ಒಂದು ಮನೆ ಖರೀದಿಸಿ ಪ್ರತಿ ತಿಂಗಳು ಹಣ ಕಟ್ಟುತ್ತಿದ್ದೆ. ನಾನೇ ಇಡೀ ಮನೆಯನ್ನು ನಿಭಾಯಿಸುತ್ತಿದ್ದೆ.
ನಂತರ ಇಸ್ಲಾಂ ( Islam ) ಧರ್ಮಕ್ಕೆ ಮತಾಂತರವಾದ ಬಳಿಕ ಮದುವೆ ಆಯಿತು. ಈ ಎಲ್ಲಾ ಬೆಳವಣಿಗೆಗಳ ಬಳಿಕ ಮತ್ತೊಬ್ಬ ನಟಿಯ ಜತೆ ಅರ್ನವ್ಗೆ ( Anwar ) ಅಕ್ರಮ ಸಂಬಂಧ ಇರೋದು ಗೊತ್ತಾಯಿತು.
ನಾನು ಪ್ರಶ್ನೆ ಮಾಡಿದ್ದಕ್ಕೆ ಹಲ್ಲೆ ಮಾಡಿದ್ದಾರೆ. ನಾನು ಗರ್ಭಿಣಿಯಾಗಿದ್ದರೂ ಹಲ್ಲೆ ಮಾಡಿದ್ದಾರೆ. ಹಲ್ಲೆ ( Assault ) ವೇಳೆ ಹೊಟ್ಟೆಗೆ ಗಂಭೀರ ಪೆಟ್ಟು ಬಿದ್ದ ಪರಿಣಾಮ ಪ್ರಜ್ಞೆ ತಪ್ಪಿ ಬಿದ್ದಿದ್ದೆ. ಸದ್ಯ ನಾನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನಗೆ ಯಾವಾಗ ಬೇಕಾದರೂ ಗರ್ಭಪಾತ ಆಗಬಹುದು. ಎಲ್ಲರು ದೇವರಲ್ಲಿ ಬೇಡಿಕೊಳ್ಳಿ. ನನ್ನ ಮಗುವಿಗೆ ಏನೂ ಆಗಬಾರದು ಎಂದು ಪ್ರಾರ್ಥಿಸಿ ಎಂದು ಇನ್ಸ್ಟಾದಲ್ಲಿ ವಿಡಿಯೋ ಆರೋಪಿಸಿದ್ದಾರೆ.
ಕನ್ನಡದ ಪಲ್ಲಕ್ಕಿ ಸಿನಿಮಾದಲ್ಲಿ ನಟಿ ದಿವ್ಯಾ ( Divya )ನಟಿಸಿದ್ದಾರೆ. ನಾನು ಎಲ್ಲವನ್ನೂ ಸಹಿಸಿಕೊಂಡು ಅವನಿಗೋಸ್ಕರ ಇದೆ. ಈಗಲೂ ಅವನನ್ನ ಬಿಟ್ಟು ಬದುಕಲು ನನಗೆ ಆಗಲ್ಲ. ನನಗೆ ಅವನು ಬೇಕು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ದಿವ್ಯಾ ಆರೋಪಕ್ಕೆ ಆರೋಪಿ ಅರ್ನವ್ ಪ್ರತಿಕ್ರಿಯಿಸಿದ್ದು, ದಿವ್ಯಾ ಶ್ರೀಧರ್ ಆರೋಪದಲ್ಲಿ ಯಾವುದೇ ಸತ್ಯವಿಲ್ಲ. ದಿವ್ಯಾ ನನ್ನನ್ನ ಮದುವೆ ( marriage ) ಆಗುವ ಮೊದಲೇ ಮಗು ಇತ್ತು. ಅವಳಿಗೆ ಮಗು ಇರುವ ವಿಚಾರವನ್ನು ಮುಚ್ಚಿಟ್ಟಿದ್ದರು ಎಂದು ಕಿಡಿಕಾರಿದ್ದಾರೆ.
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
This website uses cookies.
Leave a Comment