ಸಿದ್ದರಾಮಯ್ಯನವರ ಕಾರಿಗೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಆ.26 ರಂದು ಮಡಿಕೇರಿಯಲ್ಲಿರುವ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಿರ್ಧರಿಸಿದೆ.
ಈ ಮುತ್ತಿಗೆಗೆ ಪ್ರತಿಯಾಗಿ ಬಿಜೆಪಿ ಅಂದೇ ಮಡಿಕೇರಿಯಲ್ಲಿ ಜನ ಜಾಗೃತಿ ಸಮಾವೇಶ ಮಾಡಲು ಮುಂದಾಗಿದೆ. ಆಗಸ್ಟ್ 26ರಂದು ಬೆಳಿಗ್ಗೆ 10 . 30 ಕ್ಕೆ ಕಾಂಗ್ರೆಸ್ ಘಟಕ ಮಡಿಕೇರಿ ಚಲೋ ಹಮ್ಮಿಕೊಂಡಿದೆ. ಇದಕ್ಕೆ ಪ್ರತಿಯಾಗಿ ಟಾಂಗ್ ಕೊಡಲು ರಾಜ್ಯ ಬಿಜೆಪಿ ಸಿದ್ಧತೆ ನಡೆಸುತ್ತಿದೆ.
ಈ ಶುಕ್ರವಾರ (ಆ 26) ಮಡಿಕೇರಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಶಕ್ತಿ ಪ್ರದರ್ಶನ ನಡೆಯಲಿದೆ.
ಯಾವುದೇ ಕಾರಣಕ್ಕೂ ಬಳ್ಳಾರಿ ಪಾದಯಾತ್ರೆ ರೀತಿ ಲಾಭ ಮಾಡಿಕೊಳ್ಳಲು ಬಿಡಬೇಡಿ. ಸುಮ್ಮನೆ ಕೂರಬೇಡಿ ಎಂದು ಕೊಡಗು ಜಿಲ್ಲೆಯ ಇಬ್ಬರು ಶಾಸಕರಿಗೆ ರಾಜ್ಯ ಬಿಜೆಪಿ ಘಟಕ ಬೆಂಬಲ ಸೂಚಿಸಿದೆ. ಮುಯ್ಯಿಗೆ ಮುಯ್ಯಿಗೆ ಪಾಲಿಟಿಕ್ಸ್ ನಡೆಯಲಿ. ಸಿದ್ದು ಅಸ್ತ್ರಕ್ಮೆ ಬ್ರಹ್ಮಾಸ್ತ್ರ ರೆಡಿ ಇರಲಿ ಎಂದು ಸೂಚಿಸಲಾಗಿದೆ.
ಚುನಾವಣೆ ವರ್ಷ ಇರುವಾಗ ಅವರ ಆರೋಪ, ಪ್ರತಿಭಟನೆಗಳಿಗೆ ಪ್ರತಿಕ್ರಿಯೆ ನೀಡಲೇಬೇಕು. ಈ ಹಿಂದೆ ಬಳ್ಳಾರಿ ಪಾದಯಾತ್ರೆ ವೇಳೆ ಬಿಜೆಪಿಯಿಂದ ಪ್ರತಿ ಅಸ್ತ್ರ ದೊಡ್ಡ ಮಟ್ಟದಲ್ಲಿ ಪ್ರಯೋಗ ಆಗಿರಲಿಲ್ಲ.
ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ಗೆ ದೊಡ್ಡ ಬೂಸ್ಟ್ ಕೊಟ್ಟಿತ್ತು. ಈಗ ಮತ್ತೆ ಅದೇ ರೀತಿ ಪೊಲಿಟಿಕಲ್ ಬೂಸ್ಟ್ ಸಿಗುವಂತೆ ಆಗಬಾರದೆಂದು ಪಕ್ಷದೊಳಗೆ ಚರ್ಚೆ ನಡೆಸಲಾಗುತ್ತಿದೆ ಎನ್ನಲಾಗುತ್ತಿದೆ.
ಸಿದ್ದರಾಮಯ್ಯ ಟಿಪ್ಪು ಪರ ಬ್ಯಾಟಿಂಗ್ ಮಾಡುತ್ತಿರುವುದು ಮತ್ತು ಅದರ ಜೊತೆಗೆ ಈಗ ಸಾವರ್ಕರ್ ವಿರುದ್ಧ ಸಿದ್ದರಾಮಯ್ಯ ಆಕ್ರೋಶವನ್ನ ಮುಂದಿಟ್ಟು ಹೋರಾಟಕ್ಕೆ ಬಿಜೆಪಿ ಸಿದ್ಧವಾಗಿದ್ದು ಆಗಸ್ಟ್ 26ರಂದು ಕಾಂಗ್ರೆಸ್ ಪ್ರತಿಭಟಿಸಿದರೆ ಅವತ್ತೇ ಬಿಜೆಪಿಯಿಂದ ಪ್ರತಿಭಟನೆಗೆ ಪ್ಲ್ಯಾನ್ ಮಾಡಲಾಗಿದೆ.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment