ಇದನ್ನು ಓದಿ –ಕುಬೇರ ಕುಪೇಂದ್ರ : ಪುಟ್ಟರಾಜು, ಜಮೀರ್ ಸೇರಿ ದೇವೇಗೌಡರ ಫ್ಯಾಮಿಲಿಗೆನೇ ಸಾಲ ಕೊಟ್ಟ ಇಂದ್ರ !
ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ, ಸಿಟಿ ರವಿ ಕಾಂಗ್ರೆಸ್ ಕಚೇರಿಗೆ ಧನ್ಯವಾದ ತಿಳಿಸಿಲು ತೆರಳಿದ್ದರು. ಬಿಜೆಪಿ ಬಿ ಟೀಂ ಯಾವುದು ಎಂಬುದು ಈಗ ಗೊತ್ತಾಗಿದೆ. ಈಶ್ವರಪ್ಪ ಅವರು ಸಿದ್ದರಾಮಯ್ಯ ನಮ್ಮನ್ನು ಗೆಲ್ಲಿಸುತ್ತಾರೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಬಣ್ಣ ಬಯಲಾಗಿದೆ ಎಂದರು
ಸಿದ್ದರಾಮಯ್ಯ ಅಲ್ಪಸಂಖ್ಯಾತ ಅಭ್ಯರ್ಥಿ ಹೆಸರಿನಲ್ಲಿ ಅನುಕಂಪ ಗಿಟ್ಟಿಸಲು ಹೋಗಿ, ಖೆಡ್ಡಾಗೆ ಬಿದ್ದಿದ್ದಾರೆ. ಇನ್ನೊಂದು ನಾಚಿಕೆಗೇಡಿನ ವಿಷಯ ಎಂದರೆ, ಪತ್ರ ಬರೆದಿದ್ದಾರೆ ಹಾಗೂ ಟ್ವೀಟ್ ಮಾಡಿ ಮತ ಹಾಕುವಂತೆ ಮನವಿ ಮಾಡಿದ್ದಾರೆ. ಸಿದ್ದರಾಮಯ್ಯ ಬಿಜೆಪಿಯನ್ನು ಗೆಲ್ಲಿಸಲು ಹೊರಟಿದ್ದಾರೆ ಆಕ್ರೋಶ ಹೊರ ಹಾಕಿದ್ದಾರೆ
ನಕಲಿ ಕಾಂಗ್ರೆಸಿನವರು, ನಕಲಿ ಜಾತ್ಯತೀತ. 2ನೇ ಪ್ರಾಶಸ್ತ್ಯದ ಮತ ಕೂಡಾ ಹಾಕಬೇಡಿ ಎಂದು ಹೇಳಿದ್ದಾರೆ. ಶ್ರೀನಿವಾಸ್ ಗೌಡ ಕಾಂಗ್ರೆಸ್ಗೆ ಮತ ಹಾಕುತ್ತೇನೆ ಎಂದಿದ್ದಾರೆ ಹಾಗೂ ರಮೇಶ್ ಕುಮಾರ್ ಬ್ರೈನ್ ವಾಶ್ ಮಾಡಿದ್ದಾರೆ. ಇದು ಹೆಸರಿಗೆ ಮಾತ್ರ ಪಕ್ಷಾಂತರ ನಿಷೇಧ, ಈ ನಿಯಮ ಯಾವುದೇ ಉಪಯೋಗಕ್ಕೂ ಬರುವುದಿಲ್ಲ ಎಂದು ಕಿಡಿ ಕಾರಿದರು.
ಜೆಡಿಎಸ್ ಪಕ್ಷ ಮತ್ತೆ ಪುಟಿದು ನಿಲ್ಲುತ್ತದೆ. 31 ಶಾಸಕರು ನಮ್ಮ ಅಭ್ಯರ್ಥಿಗೆ ಮತ ಹಾಕುತ್ತಾರೆ. 32ರ ಪೈಕಿ 31 ಮತ ನಮಗೆ ಬರಲಿದೆ. ಈ ಬಗ್ಗೆ ನನಗೆ ಯಾವುದೇ ಸಂಶಯ ಇಲ್ಲ ಎಂದರು.
ಕಳೆದ ಬಾರಿ ಅಡ್ಡ ಮತದಾನ ಮಾಡಿದವರಿಗೆ ಜನ ಪಾಠ ಕಲಿಸಿದ್ದಾರೆ. ಈಗಲೂ ಅವರಿಗೆ ಪಾಠ ಕಲಿಸುತ್ತಾರೆ. ಕಾಂಗ್ರೆಸ್ನವರಿಗೆ ಹೊಸ ಅಧ್ಯಾಯ ಶುರು ಮಾಡೋಣ ಎಂದು ಹೇಳಿದ್ದೆ, ಆದರೆ ಅವರು ಒಪ್ಪಲಿಲ್ಲ. ಅವರಿಗೆ ಜಾತ್ಯತೀತ ಪಕ್ಷಗಳು ಉಳಿಯುವುದು ಇಷ್ಟ ಇಲ್ಲ. ಈಗ ಕಾಂಗ್ರೆಸ್ ಬಣ್ಣ ಬಯಲಾಗಿದೆ. ಇನ್ನು ಮುಂದೆ ನಾವು ಅವರೊಂದಿಗೆ ಹೋಗಲ್ಲ. ಸ್ವತಂತ್ರ್ಯವಾಗಿಯೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment