ಮೇಕೆದಾಟು ಯೋಜನೆಗೆ ಆಗ್ರಹಿಸಿ ನಮ್ಮ ಹಕ್ಕು ನೀರಿಗಾಗಿ ಎಂಬ ಘೋಷ ವಾಕ್ಯದಡಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಇನ್ನೇನು ಕೆಲವೇ ಹೊತ್ತಿನಲ್ಲಿ ಚಾಲನೆ ಸಿಗಲಿದೆ.
ವಿವಿಧ ಪೂಜಾ ಕಾರ್ಯಗಳುಇಗೂ ಮುನ್ನ ನದಿಯಲ್ಲಿ ಸ್ನಾನ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ , ಜಿಲ್ಲೆಯ ಕನಕಪುರ ತಾಲೂಕಿನ ಸಂಗಮದಲ್ಲಿ ಗಂಗಾ ಪೂಜೆ ನೆರವೇರಿಸಿದರು.
ಕೆಲವೇ ಹೊತ್ತಲ್ಲಿ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ನ ಮಹತ್ವದ 10 ದಿನಗಳ ಪಾದಯಾತ್ರೆಗೆ ಚಾಲನೆ ಸಿಗಲಿದೆ.
ಕಾಂಗ್ರೆಸ್ ಹಿರಿಯ ಶಾಸಕರು ಮತ್ತು ಚಿತ್ರರಂಗದ ಗಣ್ಯರು ಈ ಪಾದಯಾತ್ರೆಯಲ್ಲಿ ಭಾಗಿ ಆಗಲಿದ್ದಾರೆ. ಇಂದು 18
ಕಿಲೋ ಮೀಟರ್ ಪಾದಯಾತ್ರೆ ನಡೆಯಲಿದೆ.
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More
ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ -2024 ರ ಯುವ… Read More
ಮೈಸೂರು : ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆಯಲ್ಲಿ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ… Read More
ಸ್ವಾವಲಂಬಿ ಸ್ತ್ರೀ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಅರ್ಹ ಮಹಿಳೆಯರು ಉಚಿತವಾಗಿ ಆಟೋ ರಿಕ್ಷಾ ಚಾಲನಾ ತರಬೇತಿಯನ್ನು ಪಡೆಯಲು ಮತ್ತು ಆದಾಯ… Read More
ಬೆಂಗಳೂರು : ಅಕ್ಟೋಬರ್ 3 ರಿಂದ 20 ತನಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ದಸರಾ ರಜೆ ಘೋಷಿಸಿದ್ದು ,ರಾಜ್ಯದ… Read More
ನವದೆಹಲಿ ,ಸೆಪ್ಟೆಂಬರ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 69,600 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment