ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರ ಪಾದಯಾತ್ರೆ ಪ್ರಶ್ನಿಸಿ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ಶ್ರೀಧರ್ ಪ್ರಭು ಮನವಿಯನ್ನು ಪುರಸ್ಕರಿಸಿ ಹೈಕೋಟ್ ೯ ಪೀಠ
ರಾಜ್ಯ ಸರ್ಕಾರ ಹಾಗೂ ಕೆಪಿಸಿಸಿಗೆ ತೀವ್ರ ತರಾಟೆ ತೆಗೆದುಕೊಂಡು ಶುಕ್ರವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಕೊರೊನಾ ಹೆಚ್ಚುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ಗೆ ಹೇಗೆ ಪಾದಯಾತ್ರೆ ಮಾಡಲು ಅನುಮತಿಯನ್ನ ನೀಡಿದ್ದೀರಿ. ಕೊರೊನಾ ನಿಯಮ ಪಾಲಿಸಲು ಮಾರ್ಗಸೂಚಿಯನ್ನು ನೀಡಿದ್ದೀರಾ ಎಂದು ಪ್ರಶ್ನಿಸಿದೆ.
ಅದಕ್ಕೆ ಉತ್ತರಿಸಿದ ಸರ್ಕಾರ, ಪಾದಯಾತ್ರೆ ಸಂಬಂಧ ಎಫ್ಐಆರ್ ಹಾಕಲಾಗಿದೆ. ಕೆಪಿಸಿಸಿಗೆ ನೋಟಿಸ್ ನೀಡಿದ್ದೇವೆ ಎಂದು ತಿಳಿಸಿತು.
ಈ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕೋರ್ಟ್, ವಾಸ್ತವವಾಗಿ ಆಗಿ ಏನು ಕ್ರಮ ತೆಗೆದುಕೊಂಡಿದ್ದೀರಿ? ಎಂದು ಪ್ರಶ್ನಿಸಿದೆ. ಮಾತ್ರವಲ್ಲ ಈ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಒಂದು ದಿನಗಳ ಕಾಲ ಡೆಡ್ಲೈನ್ ನೀಡಿದೆ.
ಕೊರೊನಾ ಸಂದರ್ಭದಲ್ಲಿ ಹೇಗೆ ನೀವು ಪಾದಯಾತ್ರೆ ಮಾಡುತ್ತಿದ್ದೀರಿ. ಕೊರೊನಾ ನಿಯಮ ಪಾಲಿಸಲು ನೀವು ತೆಗೆದುಕೊಂಡಿರುವ ಕ್ರಮಗಳೇನು? ಕೊರೊನಾ ಮಾರ್ಗಸೂಚಿಯನ್ನು ಪಾದಯಾತ್ರೆಯಲ್ಲಿ ಪಾಲನೆ ಮಾಡುತ್ತಿದ್ದೀರಾ ಎಂದು ಕೆಪಿಸಿಸಿಗೆ ಪ್ರಶ್ನೆ ಮಾಡಿದೆ.
ಅಕ್ಷಯ ತೃತೀಯ ಹಿಂದುಗಳಿಗೆ ಅತ್ಯಂತ ಮಂಗಳಕರ ದಿನವೆಂದು ಪರಿಗಣಿಸಲಾಗಿದೆ, ಅಕ್ಷಯ ಎಂದರೆ ಶಾಶ್ವತ ಎಂದರ್ಥ! ಸ್ನೇಹಾ ಆನಂದ್ 🌻 ಈ… Read More
ಮಡಿಕೇರಿ :ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಅಮಾನುಷ ಕೃತ್ಯ ನಡೆದಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಭೀಕರ ಹತ್ಯೆ ನಡೆದಿದೆ. ಮೀನಾ… Read More
ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More
ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಸೋಮವಾರದವರೆಗೆ… Read More
ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
This website uses cookies.
Leave a Comment