Karnataka

ಕಾಂಗ್ರೆಸ್ – ಜೆಡಿಎಸ್ ಭ್ರಷ್ಟಾಚಾರದ ಪಕ್ಷ : ಮಂಡ್ಯದಲ್ಲಿ ಅಮಿತ್ ಶಾ ಗುಡುಗು

ಕಾಂಗ್ರೆಸ್ ಹಾಗೂ ಜೆಡಿಎಸ್ ಭ್ರಷ್ಟಾಚಾರ ಮತ್ತು ಕುಟುಂಬ ರಾಜಕಾರಣ ಮಾಡುವ ಪಕ್ಷ ಎಂದು ಬಿಜೆಪಿ ಚಾಣಕ್ಯ ಅಮಿತ್ ಶಾ ಗುಡುಗಿದ್ದಾರೆ.

ಮಂಡ್ಯದಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಅಮಿತ್ ಶಾ ಮಾತನಾಡಿ ಜೆಡಿಎಸ್ ಯಾವಾಗಲೂ ಹೇಗೆ ಒಂದು ಕುಟುಂಬವನ್ನು ಅಭಿವೃದ್ದಿ ಮಾಡಬೇಕು ಎಂದು ಯೋಚಿಸುತ್ತೆ, ಕಾಂಗ್ರೆಸ್ ಭ್ರಷ್ಟಾಚಾರ ಮಾಡುತ್ತದೆ ಎಂದು ಕಿಡಿಕಾರಿದ್ದಾರೆ.ಗೆಜ್ಜಲಗೆರೆಯ ಮನ್ಮುಲ್‌ನಲ್ಲಿ ಗೃಹ ಸಚಿವ ಅಮಿತ್ ಶಾ ಮೆಗಾ ಡೈರಿ ಉದ್ಘಾಟನೆ

ನಮ್ಮದು ಡಬಲ್ ಎಂಜಿನ್ ಸರ್ಕಾರ ಯಶಸ್ವಿಯಾಗಿ ಆಡಳಿತ ನಡೆಸಲಿದೆ. 2018 ರಲ್ಲಿ ಮಂಡ್ಯದಿಂದಲೇ ನಾವು ಪ್ರಚಾರ ಮಾಡಿದ್ವಿ. . 2019 ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂತು. ಈ ಎರಡು ಪಕ್ಷದಲ್ಲಿ ಹಲವರು ಕ್ರಿಮಿನಲ್ ಗಳಿದ್ದಾರೆ. ಎರಡು ಪಕ್ಷಗಳು ಭ್ರಷ್ಟಾಚಾರದಿಂದ ತುಂಬಿ ಹೋಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೆಹಲಿಗೆ ಎಟಿಮ್ ಆಗುತ್ತದೆ. ಜೆಡಿಎಸ್ ಯಾವಾಗಲೂ ಹೇಗೆ ಒಂದು ಕುಟುಂಬವನ್ನು ಅಭಿವೃದ್ದಿ ಮಾಡಬೇಕು ಎಂದು ಯೋಚಿಸುತ್ತೆ, ಕಾಂಗ್ರೆಸ್ ಭ್ರಷ್ಟಾಚಾರ ಮಾಡುತ್ತದೆ ಎಂದು ಕಿಡಿಕಾರಿದ್ದಾರೆ.

ರಾಮನಾಥ್ ಕೋವಿಂದ್, ಹಾಗೂ ದ್ರೌಪದಿ ಮುರ್ಮು , ಇಬ್ಬರು ದಲಿತರನ್ನು ರಾಷ್ಟ್ರಪತಿಗಳಾಗಿ ಮಾಡಿದೆವು. ಕಿಸಾನ್ ಸಮ್ಮಾನ್ ನಿಂದ ಜನರಿಗೆ 6000 ರೂ ಹಣ ನೀಡಿದೆವು. ಬಿಜೆಪಿ ಬಡವರಿಗಾಗಿ ಹಲವು ಜನಪರ ಯೋಜನೆಗಳನ್ನು ತಂದಿದೆ ಎಂದು ಹೇಳಿದರು.

Team Newsnap
Leave a Comment

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024