ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೊಲ್ಲಲು ತಯಾರಾಗಿ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ರಾಜ ಪಟೇರಿಯಾ ಅವರನ್ನು ಪನ್ನಾ ಜಿಲ್ಲಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಸಂವಿಧಾನವನ್ನು ಉಳಿಸಬೇಕಾದರೆ ಪಿಎಂ ಮೋದಿಯನ್ನು ಕೊಲ್ಲಬೇಕು ಎಂದು ರಾಜಾ ಪಟೇರಿಯಾ ಅವರು ಜನರ ಗುಂಪನ್ನು ಪ್ರೇರೇಪಿಸುತ್ತಿರುವ ವೀಡಿಯೊ ವೈರಲ್ ಆಗಿತ್ತು. ಪಟೇರಿಯಾ ಅವರ ಹೇಳಿಕೆಯ ವಿಡಿಯೋ ವೈರಲ್ ಆದ ಬಳಿಕ ಮಧ್ಯಪ್ರದೇಶ ಸರ್ಕಾರವು ಮಾಜಿ ರಾಜ್ಯ ಸಚಿವ ಪಟೇರಿಯಾ ವಿರುದ್ಧ ಪೊಲೀಸ್ ತನಿಖೆಗೆ ಆದೇಶಿಸಿದೆ.ರಾಮನಗರ: ಎಚ್ಡಿಕೆ – ಸಿಪಿವೈ ನಡುವೆ ಅಭಿವೃದ್ಧಿ ಕ್ರೆಡಿಟ್ ವಾರ್: ಇಇ ಅಮಾನತು
ಮೋದಿ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಪನ್ನಾ ಜಿಲ್ಲೆಯ ಪವಾಯಿ ಪೊಲೀಸ್ ಠಾಣೆಯಲ್ಲಿ ಪಟೇರಿಯಾ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಅಡಿಯಲ್ಲಿ ಸೋಮವಾರ ಮಧ್ಯಾಹ್ನ ಎಫ್ಐಆರ್ ದಾಖಲಾಗಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ