ಬೆಂಗಳೂರು : ನಾಳೆ ಸಂಜೆ 5.30ಕ್ಕೆ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಸಿಎಂ ಆಯ್ಕೆಯ ಬಗ್ಗೆ ಚರ್ಚೆ ನಡೆಯಲಿದೆ ಸಿ ಎಲ್ ಪಿ ನಾಯಕರು ಯಾರು ಎಂಬುದಾಗಿ ಘೋಷಣೆ ಮಾಡಲಿದೆ.
ಈ ಕುರಿತಂತೆ ಮಾಹಿತಿ ನೀಡಿದ ಕರ್ನಾಟಕ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಮೊದಲ ಸಭೆಯನ್ನು ನಾಳೆ ಸಂಜೆ 5:30 ಕ್ಕೆ ಕರೆಯಲಾಗಿದೆ’ ಎಂದು ಹೇಳಿದ್ದಾರೆ.ಸಿದ್ದರಾಮಯ್ಯ ಮನೆಯಲ್ಲಿ ಸೂತಕ : ಕಳಚಿದ ಸಂಭ್ರಮ
ದಾಖಲೆ ಎನ್ನುವಂತೆ 42 ಹೊಸಬರಿಗೆ ನೀಡಿದ್ದಂತ ಕ್ಷೇತ್ರಗಳಲ್ಲಿ 35 ಮಂದಿ ಗೆಲುವು ಸಾಧಿಸಿದ್ದಾರೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ