ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸುನೀಲ್ ಬೋಸ್ ಹಾಗೂ ಚಿಕ್ಕಬಳ್ಳಾಪುರಕ್ಕೆ ರಕ್ಷಾ ರಾಮಯ್ಯ , ಬಳ್ಳಾರಿಯಲ್ಲಿ ಇ ತುಕಾರಾಂ ಅವರಿಗೆ ಟಿಕೆಟ್ ನೀಡಲಾಗಿದೆ.
ಕೋಲಾರ ಕ್ಷೇತ್ರವು ಕಗ್ಗಂಟಾದ ಹಿನ್ನೆಲೆಯಲ್ಲಿ ಇನ್ನು ಸಂಧಾನ ಮಾತು ಕತೆಗಳು ಮುಂದುವರೆದಿವೆ.
ಮೈಸೂರು: . ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಾಗಿದೆ. ಮೈಸೂರಿನ… Read More
ಬೆಂಗಳೂರು: ಬಿಬಿಎಂಪಿ ಇಬ್ಬರು ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಬಿಎಂಪಿಯ ಯಶವಂತಪುರ ಕಚೇರಿಯ ಎಆರ್ ಒ ಸೇರಿದಂತೆ… Read More
ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.… Read More
ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಧನ್ನೂರು ಎಂಬಲ್ಲಿ ಕ್ಯಾಂಟರ್ ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.… Read More
ಬೆಂಗಳೂರು : ರಾಜ್ಯ ಸರ್ಕಾರ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಕಾಲಮಿತಿಯೊಳಗೆ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡದ 318… Read More
This website uses cookies.
Leave a Comment