ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದ್ದ ಪಾದಯಾತ್ರೆ ಯನ್ನು ರದ್ದು ಮಾಡಲಾಗಿದೆ
ರಾಜ್ಯ ಸಕಾ೯ರ ಹಾಗೂ ಕಾಂಗ್ರೆಸ್ ಹೈ ಕಮಾಂಡ್ ಸಲಹೆ ಮೇರೆಗೆ ಪಾದಯಾತ್ರೆ ಕೈ ಬಿಡುವ ನಿಧಾ೯ರ ಮಾಡಿದ್ದಾರೆ
ರಾಮನಗರದಲ್ಲಿ ಗುರುವಾರ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಪಾದಯಾತ್ರೆ ಮೊಟಕುಗೊಳಿಸುವ ನಿಧಾ೯ರ ಕೈಗೊಳ್ಳಲಾಯಿತು
ಪಾದಯಾತ್ರೆ ಮೂಲಕವೇ ಬೆಂಗಳೂರಿಗೆ ಹೋದರೆ ಕೊರೊನಾ ಹಾವಳಿ ಹೆಚ್ಚಾಗುವ ಸಾಧ್ಯತೆ ಇರುವ ಕಾರಣಕ್ಕಾಗಿ ಈ ನಿಧಾ೯ರ ಮಾಡಲಾಗಿದೆ.
ತಾತ್ಕಾಲಿಕವಾಗಿ ಪಾದಯಾತ್ರೆ ಸ್ಥಗಿತಗೊಳಿಸಿದ್ದೇವೆ, ಮತ್ತೆ ರಾಮನಗರದಿಂದಲೇ ಪಾದಯಾತ್ರೆ ಆರಂಭ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಹೈಕೋರ್ಟ್ ಅಭಿಪ್ರಾಯಕ್ಕೆ ಬೆಲೆ ಕೊಟ್ಟಿದ್ದೇವೆ,ಜನಾಭಿಪ್ರಾಯಕ್ಕೆ ಮಣಿದು ಪಾದಯಾತ್ರೆ ವಾಪಸ್ಸ್ ತೆಗೆದುಕೊಂಡಿದ್ದೇವೆ,ಜನರೇ ನಮಗೆ ದೇವರು ಡಿ ಕೆ ಶಿವಕುಮಾರ್ ಹೇಳಿಕೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ