ಬೆಂಗಳೂರಿನ ವಿಧಾನಸೌಧ ಕೆಂಗಲ್ ಗೇಟ್ ಬಳಿ ಪೊಲೀಸ್ ಪೇದೆಯೊಬ್ಬ ಮದ್ಯದ ಬಾಟಲಿ ತಂದು,ಕೈ ಜಾರಿ ಬಿದ್ದು ಪೀಸ್, ಪೀಸ್ ಆದ ಘಟನೆ ಜರುಗಿದೆ.
ವಿಧಾನಸೌಧ ಒಳಗಡೆಯಿಂದ ಹೊರೆಗೆ ಹೋಗುತ್ತಿದ್ದ ಪೊಲೀಸ್ ಪೇದೆಯೊಬ್ಬ ತಮ್ಮ ಬ್ಯಾಗ್ ನಲ್ಲಿ ಮದ್ಯದ ಬಾಟಲಿಯನ್ನು ಬಚ್ಚಿಟ್ಟುಕೊಂಡು ತೆಗೆದುಕೊಂಡು ತೆರಳುತ್ತಿದ್ದ.
ಆಗ ಏಕಾಏಕಿ ಕೈ ಜಾರಿ ಬಾಟಲಿ ಬಿದ್ದು ಪೀಸ್ ಪೀಸ್ ಆಗಿದೆ.
ಗಡಿಬಿಡಿಯಲ್ಲಿ ಚೂರು ಚೂರಾದ ಎಣ್ಣಿ ಬಾಟಲಿ ಪೀಸ್ ಎತ್ತಿಕೊಂಡು ಪೇದೆ ಎಸ್ಕೇಪ್ ಆಗುತ್ತಿದ್ದಂತೆ ಮಾಧ್ಯಮಗಳು ಆಗಮಿಸುವಷ್ಟರಲ್ಲೇ ಪೇದೆ ಸ್ಥಳದಿಂದಲೇ ನಾಪತ್ತೆಯಾಗಿದ್ದಾನೆ. ಪೊಲೀಸ್ ಪೇದೆ ಹೆಸರು ಇನ್ನು ಪತ್ತೆಯಾಗಿಲ್ಲ. ಇದನ್ನು ಓದಿ –SBI ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ: ತಿಂಗಳಿಗೆ 78 ಸಾವಿರರು – ಮಾಹಿತಿಗೆ ಸುದ್ದಿ ಓದಿ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು