ನಾಳೆಯಿಂದ ಆರಂಭವಾಗಲಿರುವ ರಂಜಾನ್ ಹಬ್ಬಕ್ಕೆ ರಾಜ್ಯ ಸರ್ಕಾರ ಕೊರೋನಾ ಕಾರ್ಯಸೂಚಿಯನ್ನು ಪ್ರಕಟಿಸಿದೆ.
- ಕಂಟೇನ್ಮೆಂಟ್ ಝೋನ್ಗಳಲ್ಲಿರುವ ಮಸೀದಿಗಳು ಬಂದ್
- ಮುಂದಿನ ಆದೇಶದವರೆಗೆ ಕಂಟೇನ್ಮೆಂಟ್ ಝೋನ್ಗಳ ಮಸೀದಿ ಬಂದ್
- ಕಂಟೇನ್ಮೆಂಟ್ ಝೋನ್ ಹೊರಗಿನ ಮಸೀದಿಗಳಲ್ಲಿ ಮಾತ್ರ ಅವಕಾಶ
- ಉಪವಾಸ ಬಿಡುವಾಗ ಮಸೀದಿಗೆ ಆಹಾರ ವಸ್ತು ತರಬಾರದು
- ಉಪವಾಸವನ್ನು ಮನೆಯಲ್ಲಿಯೇ ಬಿಟ್ಟು ಬರಬೇಕು
- ಸಾಮೂಹಿಕ ಪ್ರಾರ್ಥನೆ ಸಮಯದಲ್ಲಿ ಸಾಮಾಜಿಕ ಅಂತರ ಕಡ್ಡಾಯ
- ಪ್ರಾರ್ಥನೆಗೂ ಮೊದಲು ಮಾಡುವ ವಝು ಸ್ವಚ್ಛತೆಗೆ ಪ್ರತ್ಯೇಕ ವ್ಯವಸ್ಥೆ
- ಸಾಮೂಹಿಕ ಕಾರ್ಪೆಟ್ ಬಳಸುವ ಬದಲು ಪ್ರಾರ್ಥನೆಗೆ ವೈಯಕ್ತಿಕ ಕಾರ್ಪೆಟ್ ಬಳಕೆಗೆ ಸೂಚನೆ
- ಪ್ರಾರ್ಥನೆಗೂ ಮೊದಲು ಕೇವಲ ಐದು ನಿಮಿಷ ಮೊದಲು ಮಾತ್ರ ಮಸೀದಿ ಓಪನ್ ಆಗಬೇಕು
- ನಮಾಜ್ ಮಾಡುವುದಕ್ಕೆ ಮೂರು ಪಾಳಿಯಲ್ಲಿ ಸಮಯ ನಿಗದಿ (ಮಧ್ಯಾಹ್ನ 12:45 – 01:15, 01:20 – 02:00, 02:30 – 03:00)
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ