Categories: Main News

ಕಂಟೇನ್ಮೆಂಟ್​ ಝೋನ್​ಗಳ ಮಸೀದಿಗಳು ಬಂದ್ : ರಂಜಾನ್ ಹಬ್ಬಕ್ಕೆ ಮಾರ್ಗಸೂಚಿ

ನಾಳೆಯಿಂದ ಆರಂಭವಾಗಲಿರುವ ರಂಜಾನ್ ಹಬ್ಬಕ್ಕೆ ರಾಜ್ಯ ಸರ್ಕಾರ ಕೊರೋನಾ ಕಾರ್ಯಸೂಚಿಯನ್ನು ಪ್ರಕಟಿಸಿದೆ.

  • ಕಂಟೇನ್ಮೆಂಟ್ ಝೋನ್‌ಗಳಲ್ಲಿರುವ ಮಸೀದಿಗಳು ಬಂದ್
  • ಮುಂದಿನ ಆದೇಶದವರೆಗೆ ಕಂಟೇನ್ಮೆಂಟ್ ಝೋನ್​ಗಳ ಮಸೀದಿ ಬಂದ್
  • ಕಂಟೇನ್ಮೆಂಟ್ ಝೋನ್ ಹೊರಗಿನ ಮಸೀದಿಗಳಲ್ಲಿ ಮಾತ್ರ ಅವಕಾಶ
  • ಉಪವಾಸ ಬಿಡುವಾಗ ಮಸೀದಿಗೆ ಆಹಾರ ವಸ್ತು ತರಬಾರದು
  • ಉಪವಾಸವನ್ನು ಮನೆಯಲ್ಲಿಯೇ ಬಿಟ್ಟು ಬರಬೇಕು
  • ‌ಸಾಮೂಹಿಕ ಪ್ರಾರ್ಥನೆ ಸಮಯದಲ್ಲಿ ಸಾಮಾಜಿಕ ಅಂತರ ಕಡ್ಡಾಯ
  • ಪ್ರಾರ್ಥನೆಗೂ ಮೊದಲು ಮಾಡುವ ವಝು ಸ್ವಚ್ಛತೆಗೆ ಪ್ರತ್ಯೇಕ ವ್ಯವಸ್ಥೆ
  • ಸಾಮೂಹಿಕ ಕಾರ್ಪೆಟ್ ಬಳಸುವ ಬದಲು ಪ್ರಾರ್ಥನೆಗೆ ವೈಯಕ್ತಿಕ ಕಾರ್ಪೆಟ್ ಬಳಕೆಗೆ ಸೂಚನೆ
  • ಪ್ರಾರ್ಥನೆಗೂ ಮೊದಲು ಕೇವಲ ಐದು ನಿಮಿಷ ಮೊದಲು ಮಾತ್ರ ಮಸೀದಿ ಓಪನ್ ಆಗಬೇಕು
  • ನಮಾಜ್ ಮಾಡುವುದಕ್ಕೆ ಮೂರು ಪಾಳಿಯಲ್ಲಿ ಸಮಯ ನಿಗದಿ (ಮಧ್ಯಾಹ್ನ 12:45 – 01:15, 01:20 – 02:00, 02:30 – 03:00)
Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024