ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಏಕಕಾಲದಲ್ಲೇ ಎರಡು ಕಡೆ ಭೂಕಂಪನ ಸಂಭವಿಸಿದ ಘಟನೆ ಸೋಮವಾರ ಜರುಗಿದೆ
ಇದನ್ನು ಓದಿ –ಸೊಸೆ ಹತ್ಯೆ ಮಾಡಿ ಗಂಡನ ಮನೆಯವರೇ ನೇಣು ಹಾಕಿದ್ದಾರೆ – ಮೃತಳ ಕುಟುಂಬದವರ ಆರೋಪ
ಚಿಕ್ಕಬಳ್ಳಾಪುರ ಮತ್ತು ಚಿಂತಾಮಣಿಯಲ್ಲಿ ಏಕಕಾಲದಲ್ಲಿ ಕ್ರಮವಾಗಿ 2.6 ಹಾಗೂ 2.4 ತೀವ್ರತೆಯ ಭೂಕಂಪನ ದಾಖಲಾಗಿದೆ.ಈ ಭೂಕಂಪದ ತೀವ್ರತೆ ಕಡಮೆ ಇದ್ದರೂ ಜನರು ಆತಂಕದಲ್ಲಿ ಇದ್ದರು ಜಿಲ್ಲಾ ಕೇಂದ್ರದಿಂದ 10 ಕಿಲೋ ಮೀಟರ್ ದೂರದಲ್ಲಿ ಭೂಕಂಪನವಾಗಿದೆ. ಭೂಮಿಯ 6.8 ಕಿಲೋ ಮೀಟರ್ ಅಂತರಾಳದಲ್ಲಿ ಭೂಮಿಯ ಕಂಪನ ಉಂಟಾಗಿದೆ ಎಂದು ವರದಿಯಾಗಿದೆ.
ಚಿಂತಾಮಣಿ ತಾಲೂಕು ಕೇಂದ್ರದಿಂದ 13 ಕಿಲೋಮೀಟರ್ ದೂರದಲ್ಲಿ ಮತ್ತೊಂದು ಭೂಕಂಪನ ಸಂಭವಿಸಿದೆ. ಭೂಗರ್ಭ 10 ಕಿಲೋ ಮೀಟರ್ ಅಂತರಾಳದಲ್ಲಿ ಭೂಮಿಯ ಕಂಪನವಾಗಿದೆ. ಮಧ್ಯಾಹ್ನ 2 ಗಂಟೆ 39 ನಿಮಿಷಕ್ಕೆ ಏಕಕಾಲದಲ್ಲಿ ಎರಡು ಕಡೆ ಭೂಕಂಪನ ಸಂಭವಿಸಿದೆ.
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
- ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್ಸಿಪಿ ಸಿಂಗ್ ರಾಜೀನಾಮೆ
- ಮೈಸೂರು : ಚಾಮುಂಡಿ ಬೆಟ್ಟಕ್ಕೆ ರೋಪ್ವೇ ನಿರ್ಮಾಣ ಯೋಜನೆ ಕೈಬಿಟ್ಟ ಸರ್ಕಾರ
More Stories
ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್