Main News

ಚಿಕ್ಕಬಳ್ಳಾಪುರದಲ್ಲಿ ಏಕಕಾಲದಲ್ಲೇ 2 ಕಡೆ ಭೂಕಂಪ- ಆತಂಕಗೊಂಡ ಜನ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಏಕಕಾಲದಲ್ಲೇ ಎರಡು ಕಡೆ ಭೂಕಂಪನ ಸಂಭವಿಸಿದ ಘಟನೆ ಸೋಮವಾರ ಜರುಗಿದೆ

ಇದನ್ನು ಓದಿ –ಸೊಸೆ ಹತ್ಯೆ ಮಾಡಿ ಗಂಡನ ಮನೆಯವರೇ ನೇಣು ಹಾಕಿದ್ದಾರೆ – ಮೃತಳ ಕುಟುಂಬದವರ ಆರೋಪ

ಚಿಕ್ಕಬಳ್ಳಾಪುರ ಮತ್ತು ಚಿಂತಾಮಣಿಯಲ್ಲಿ ಏಕಕಾಲದಲ್ಲಿ ಕ್ರಮವಾಗಿ 2.6 ಹಾಗೂ 2.4 ತೀವ್ರತೆಯ ಭೂಕಂಪನ ದಾಖಲಾಗಿದೆ.ಈ ಭೂಕಂಪದ ತೀವ್ರತೆ ಕಡಮೆ ಇದ್ದರೂ ಜನರು ಆತಂಕದಲ್ಲಿ ಇದ್ದರು ಜಿಲ್ಲಾ ಕೇಂದ್ರದಿಂದ 10 ಕಿಲೋ ಮೀಟರ್ ದೂರದಲ್ಲಿ ಭೂಕಂಪನವಾಗಿದೆ. ಭೂಮಿಯ 6.8 ಕಿಲೋ ಮೀಟರ್ ಅಂತರಾಳದಲ್ಲಿ ಭೂಮಿಯ ಕಂಪನ ಉಂಟಾಗಿದೆ ಎಂದು ವರದಿಯಾಗಿದೆ.

ಚಿಂತಾಮಣಿ ತಾಲೂಕು ಕೇಂದ್ರದಿಂದ 13 ಕಿಲೋಮೀಟರ್ ದೂರದಲ್ಲಿ ಮತ್ತೊಂದು ಭೂಕಂಪನ ಸಂಭವಿಸಿದೆ. ಭೂಗರ್ಭ 10 ಕಿಲೋ ಮೀಟರ್ ಅಂತರಾಳದಲ್ಲಿ ಭೂಮಿಯ ಕಂಪನವಾಗಿದೆ. ಮಧ್ಯಾಹ್ನ 2 ಗಂಟೆ 39 ನಿಮಿಷಕ್ಕೆ ಏಕಕಾಲದಲ್ಲಿ ಎರಡು ಕಡೆ ಭೂಕಂಪನ ಸಂಭವಿಸಿದೆ.

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024