ಮಂಡ್ಯದ ಗುತ್ತಿಗೆದಾರ, ಹೊಸಹಳ್ಳಿ ಸಿದ್ದರಾಮು (76)
ಭಾನುವಾರ ನಿಧನರಾದರು.
ಕೆಲವು ದಿನಗಳಿಂದ ಅನಾರೋಗ್ಯ ದಿಂದ ಬಳಲುತ್ತಿದ್ದ ಸಿದ್ದರಾಮು ಅವರು ಪತ್ನಿ ಮಂಡ್ಯ ನಗರಸಭೆಯ ಅಧ್ಯಕ್ಷ ಮಂಜುನಾಥ್ ಸಹ ಒಬ್ಬ ಮಗ ಸೇರಿದಂತೆ ಐವರು ಮಕ್ಕಳೂ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ನಾಳೆ ಬೆಳಿಗ್ಗೆ 10. 30 ರ ವೇಳೆಗೆ ಹೊಸಹಳ್ಳಿ ರುದ್ರಭೂಮಿಯಲ್ಲಿ ಅಂತ್ಯ ಕ್ರಿಯೆ ನೆರವೇರಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು