March 10, 2026

Newsnap Kannada

The World at your finger tips!

rakshith shetty

ಕಾಪಿರೈಟ್ ಉಲ್ಲಂಘನೆ ಕೇಸ್ : ರಕ್ಷಿತ್ ಶೆಟ್ಟಿ ವಿಚಾರಣೆಗೆ ಹಾಜರು

Spread the love

ಬೆಂಗಳೂರು : ಇಂದು ನಟ ರಕ್ಷಿತ್ ಶೆಟ್ಟಿ ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’ ಎಂಬ ಹಾಡು ಮತ್ತು ‘ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ’ ಸಾಂಗ್ ಅನುಮತಿ ಇಲ್ಲದೆ ಬಳಸಿದಕ್ಕೆ ರಕ್ಷಿತ್ ಶೆಟ್ಟಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು.

ರಕ್ಷಿತ್ ಶೆಟ್ಟಿ ವಿರುದ್ಧ ಜುಲೈ 15ರಂದು ಎಂಆರ್‌ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ನೀಡಿದ್ದರು.ರೈಲಿಗೆ ತಲೆಕೊಟ್ಟು ಅಣ್ಣ-ತಂಗಿ ಆತ್ಮಹತ್ಯೆಗೆ ಶರಣು

ಪರಮ್ವಾ ಸ್ಟುಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ’ ಹಾಡು ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ದೂರು ದಾಖಲಿಸಲಾಗಿತ್ತು.

error: Content is protected !!