ಮಂಡ್ಯದಲ್ಲಿ ಕರೊನಾ 2ನೇ ಅಲೆ ಆರ್ಭಟ ಜೋರಾಗಿದೆ.
ಶುಕ್ರವಾರ 1300 ಕ್ಕೂ ಹೆಚ್ಚು ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ.
ಮಂಡ್ಯ ಜಿಲ್ಲೆಯ ಹಳ್ಳಿ ಹಳ್ಳಿಗೆ ಹಬ್ಬಿರುವ ಕೊರೊನಾ ಮಹಾಮಾರಿ ವ್ಯಾಪಿಸುತ್ತಿದೆ.
ಪಾಂಡವಪುರ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಕೊರೋನಾ ಸೋಂಕು ಹೆಚ್ಚು ವ್ಯಾಪಿಸಿದೆ.
ಒಂದು ಗ್ರಾಮದಲ್ಲಿ 40, ಮತ್ತೊಂದು ಗ್ರಾಮದಲ್ಲಿ 17 ಮಂದಿಗೆ ಸೋಂಕು.
ಪಾಂಡವಪುರ ತಾಲ್ಲೂಕಿನ ಕಣಿವೆ ಕೊಪ್ಪಲು ಗ್ರಾಮದಲ್ಲಿ 40ಕ್ಕೂ ಹೆಚ್ಚು ಮಂದಿಗೆ ಸೋಂಕು ಪತ್ತೆ ಯಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಸಿ ಎಸ್ ಪುಟ್ಟರಾಜು, ಅಧಿಕಾರಿ ಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಇಡೀ ಗ್ರಾಮವನ್ನು ಸೀಲ್ ಡೌನ್ ಮಾಡಿದ್ದಾರೆ. ಅಲ್ಲದೇ ಗ್ರಾಮಕ್ಕೆ ಯಾರೇ ಬರುವುದನ್ನು ಅಥವಾ ಗ್ರಾಮದಿಂದ ಹೊರ ಹೋಗುವುದಕ್ಕೆ ನಿರ್ಬಂಧ ಹೇರಲಾಗಿದೆ. ಜನರಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಶಾಸಕರು ಮಾಹಿತಿ ನೀಡಿದರು.
ಮುಂಡುಗದೊರೆ ಗ್ರಾಮದಲ್ಲಿ 17ಜನರಿಗೆ ಸೋಂಕು. ಶ್ರೀರಂಗಪಟ್ಟಣ ತಾಲೂಕಿನ ಮುಂಡುಗದೊರೆ ಗ್ರಾಮ.ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಎರಡು ಗ್ರಾಮಗಳು ಸೀಲ್ ಡೌನ್ ಮಾಡಲಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳು ಬಂದ್. ಗ್ರಾಮಸ್ಥರಿಗೆ ಮನೆಯಿಂದ ಹೊರಬರದಂತೆ ಸೂಚನೆ ನೀಡಲಾಗಿದೆ.
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
This website uses cookies.
Leave a Comment