ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಂಡ್ಯ ತಾಲೂಕಿನ ಸ್ವ-ಸಹಾಯ ಸಂಘಗಳಿಗೆ 2 ಕೋಟಿ ಲಾಭಾಂಶ ವಿತರಣಾ ಕಾರ್ಯಕ್ರಮಕ್ಕೆ ಜಿಲ್ಲಾ ನಿರ್ದೇಶಕ ವಿನಯ್ ಕುಮಾರ್ ಸುವರ್ಣ ಚಾಲನೆ ನೀಡಿದರು
ಈ ವೇಳೆ ಮಾತನಾಡಿದ ವಿನಯಕುಮಾರ್ ಸುವರ್ಣರವರು ಸಂಸ್ಥೆಯು 8 ವರ್ಷಗಳಿಂದ ತಾಲೂಕಿನಲ್ಲಿ ಜನರ ಸಂಘಟನೆ ಮಾಡುವ ಮೂಲಕ ಸ್ವ -ಸಹಾಯ ಸಂಘಗಳ ರಚನೆ ಮಾಡಿಕೊಂಡು ಉಳಿತಾಯವನ್ನು ಮಾಡಿಸಿ ನಂತರ ಕೃಷಿ ಹೈನುಗಾರಿಕೆ ಸ್ವ-ಉದ್ಯೋಗ ಶಿಕ್ಷಣ ಮೂಲಭೂತ ಸೌಕರ್ಯ ಹೀಗೆ ಹಲವಾರು ಉದ್ದೇಶಗಳಿಗೆ ಪ್ರಗತಿನಿಧಿ ಸಾಲವನ್ನು ನೀಡಲಾಗುತ್ತಿದೆ ಎಂದರು.
ಸಂಘ ನಿರ್ವಹಣೆಯಾದ ಆಧಾರದ ಮೇಲೆ ಸಂಘಗಳಿಗೆ ಲಾಭಾಂಶ ಬಂದಿರುತ್ತದೆ. ಮಂಡ್ಯ ತಾಲೂಕಿನ ಸ್ವ -ಸಹಾಯ ಸಂಘದ ಸದಸ್ಯರಿಗೆ ಲಾಭಾಂಶವನ್ನು ನೀಡಲಾಗುತ್ತಿದೆ ಈ ಕೊರೋನ ಸಂದರ್ಭದಲ್ಲಿ ಸದಸ್ಯರಿಗೆ ಲಾಭಾಂಶವು ವರದಾನವಾಗಿದೆ ಇದನ್ನು ಉತ್ತಮ ರೀತಿಯಲ್ಲಿ ಬಳಕೆ ಮಾಡಿಕೊಳ್ಳಿ ಎಂದು ತಿಳಿಸಿದರು. ನಂತರ ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷರು ಬೋರೇಗೌಡ ಮಾತನಾಡಿದರು.
ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಮಮತಾ ಶೆಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮಂಗಳ ಊರಿನ ಮುಖಂಡರು ಶಿವಲಿಂಗಯ್ಯ ಮೇಲ್ವಿಚಾರಕಿ ರೂಪ ಸಂಘದ ಸದಸ್ಯರು ಮತ್ತು ಊರಿನ ಮುಖಂಡರು ಸೇವಾ ಪ್ರತಿನಿಧಿಗಳು ಹಾಜರಿದ್ದರು
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment