Categories: Main News

ಕೊರೋನಾ ರಾಮಬಾಣ : 2 ಡಿಆಕ್ಸಿ-ಡಿ-ಗ್ಲುಕೋಸ್ ಪೌಡರ್ ಬಳಕೆ ವಿಧಾನ ಪರಿಣಾಮ, ಬೆಲೆ ಬಗ್ಗೆ ಒಂದಷ್ಟು ಮಾಹಿತಿ

ಕೊರೋನಾ ದೇಶೀ ಔಷಧ
2-ಡಿಆಕ್ಸಿ-ಡಿ-ಗ್ಲುಕೋಸ್(2-ಡಿಜಿ) ಹೆಸರಿನ ಪೌಡರ್ ಅನ್ನು ಇಂದು
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಆರೋಗ್ಯ ಸಚಿವ ಹರ್ಷವರ್ಧನ್ ನವದೆಹಲಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಈ ಕುರಿತಂತೆ ಒಂದಷ್ಟು ಮಾಹಿತಿ ಇಲ್ಲಿದೆ.

ಔಷಧಿಯ ವಿವರ :
  • ಹೈದರಾಬಾದಿನ ಡಾ.ರೆಡ್ಡೀಸ್ ಲ್ಯಾಬ್ ಸಹಯೋಗದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಅಭಿವೃದ್ಧಿ ಪಡಿಸಿರುವ ಕೋವಿಡ್ ಔಷಧ 2-ಡಿಆಕ್ಸಿ-ಡಿ-ಗ್ಲುಕೋಸ್(2-ಡಿಜಿ) ಹೆಸರಿನ ಪೌಡರ್ ಅನ್ನು ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಜಿಸಿಐ) ವಾರದ ಹಿಂದೆ ಅನುಮೋದನೆ ನೀಡಿತ್ತು.
ಬಳಕೆ ಹೇಗೆ?
  • ಈ ಪೌಡರ್ ಅನ್ನು ನೀರಿನಲ್ಲಿ ಕಲಕಿ ಸೇವಿಸಬಹುದು. ಕ್ಲಿನಿಕಲ್ ಪ್ರಯೋಗದ ವೇಳೆ ಈ ಪೌಡರ್ ಸೇವಿಸಿದ ಸೋಂಕಿತರು ಆಸ್ಪತ್ರೆಯಿಂದ ಬಹಳ ಬೇಗ ಚೇತರಿಕೆ ಕಾಣುತ್ತಿದ್ದಾರೆ.

ಪ್ರತಿದಿನ 2 ಪ್ಯಾಕ್ 2ಜಿಡಿ ಔಷಧ ಪಡೆದ ಶೇ.42ರಷ್ಟು ರೋಗಿಗಳು ಕೇವಲ 3 ದಿನದಲ್ಲಿ ಆಕ್ಸಿಜನ್ ಸಪೋರ್ಟ್ ನಿಂದ ಹೊರ ಬಂದಿದ್ದಾರೆ.

ಎಷ್ಟು ಪರಿಣಾಮಕಾರಿ?
  • ಈ ಔಷಧ ಕೊರೊನಾ ವೈರಸ್ ಅನ್ನು ಕೊಲ್ಲುವುದಿಲ್ಲ. ವೈರಸ್ ಜೀವಕೋಶದ ಒಳಗಡೆ ಸಂಗ್ರಹವಾಗಿ ವೈರಸ್ ದ್ವಿಗುಣಗೊಳ್ಳುವುದನ್ನು ತಡೆದು ಆದರ ಶಕ್ತಿಯನ್ನು ಕುಂಠಿತಗೊಳಿಸುತ್ತದೆ.
    ಅಲ್ಲದೇ ವೈರಸ್ ಬೆಳವಣಿಗೆಯನ್ನು ತಡೆಯುತ್ತದೆ.
ಬೆಲೆ ಎಷ್ಟು ಗೊತ್ತಾ?

ಈ ಪೌಡರ್ ಬೆಲೆ ಕಡಿಮೆ ಇರಲಿದೆ ಎಂದು ವರದಿಯಾಗಿದೆ. ಒಂದು ಪ್ಯಾಕ್ ಬೆಲೆ 500 – 600 ರೂ. ದರ ಇರಬಹುದು ಎಂದು ಅಂದಾಜಿಸಲಾಗಿದೆ.

  • ಈ ಔಷಧಿ ಸದ್ಯಕ್ಕೆ ಆಸ್ಪತ್ರೆಗಳಲ್ಲಿ ಮಾತ್ರ ಲಭ್ಯವಾಗಲಿದೆ.
Team Newsnap
Leave a Comment
Share
Published by
Team Newsnap

Recent Posts

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024