January 14, 2026

Newsnap Kannada

The World at your finger tips!

bjp

ಕರೋನಾಗೆ ಬಿಜೆಪಿ ರಾಜ್ಯಸಭಾ ಸದಸ್ಯ ಗಸ್ತಿ ಬಲಿ

Spread the love

ಬಿಜೆಪಿ ಸಂಸದ ಅಶೋಕ್ ಗಸ್ತಿ(೫೫) ಗುರುವಾರ ರಾತ್ರಿ ೧೦. ೩೧ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಕಳೆದ ಸೆ ೨ ರಿಂದ ಕೊರೋನಾದಿಂದ ಬಳಲುತ್ತಿದ್ದ ಗಸ್ತಿ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಮಾಜಿ ಪ್ರಧಾನಿ ದೇವೆಗೌಡ, ಮಲ್ಲಿಕಾರ್ಜುನ ಖರ್ಗೆಯಂತಹ ನಾಯಕರೊಂದಿಗೆ ಸಂಸತ್ತನ್ನು ಪ್ರವೇಶ ಮಾಡಿದ್ದ ಅಶೋಕ್ ರಾಯಚೂರು ಮೂಲದವರು. ಇತ್ತೀಚಿಗಷ್ಟೇ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

ಹಲವು ಅಂಗವೈಫಲ್ಯಗಳಿಂದ ಬಳಲುತ್ತಿದ್ದ ಗಸ್ತಿ ಅವರಿಗೆ ಮಣಿಪಾಲ್ ಆಸ್ಪತ್ರೆ ಯ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು.

error: Content is protected !!