ರಾಜ್ಯದಲ್ಲಿ ಶುಕ್ರವಾರ 8,249 ಜನಕ್ಕೆ ಸೋಂಕು ತಗುಲಿದೆ. 159 ಮಂದಿ ಸಾವನ್ನಪ್ಪಿದ್ದಾರೆ. 14,975 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಕೊರೊನಾ ಹರಡುವಿಕೆ ಪ್ರಮಾಣ ಶೇ.4.86ಕ್ಕೆ ಇಳಿದಿದೆ. ಮರಣ ಪ್ರಮಾಣ ಶೇ.1.92ಕ್ಕೆ ಇಳಿಕೆ ಕಂಡಿದೆ.ಪಾಸಿಟಿವಿಟಿ ರೇಟ್ ಶೇ.1.84ಕ್ಕೆ ಇಳಿಕೆಯಾಗಿದೆ.
ಇಂದು ಬೆಂಗಳೂರಿನಲ್ಲಿ 1,154 ಜನಕ್ಕೆ ಸೋಂಕು ತಗುಲಿದ್ದು, 48 ಸೋಂಕಿತರು ಸಾವನ್ನಪ್ಪಿದ್ದಾರೆ.
ಇದುವರೆಗೂ ರಾಜ್ಯದಲ್ಲಿ 32,644 ಜನ ಕೊರೊನಾಗೆ ಬಲಿಯಾಗಿದ್ದಾರೆ. ಸದ್ಯ 2,03,769 ಸಕ್ರಿಯ ಪ್ರಕರಣಗಳಿವೆ. ಇಂದು ಕೊರೊನಾ ಪರೀಕ್ಷೆಗೆ 1,69,695 ಸ್ಯಾಂಪಲ್ ಗಳನ್ನು ಒಳಪಡಿಸಲಾಗಿತ್ತು. ಬೆಂಗಳೂರಿನಲ್ಲಿ 91,760 ಸಕ್ರಿಯ ಪ್ರಕರಣಗಳಿವೆ.
ರಾಜ್ಯದ 9 ಜಿಲ್ಲೆಗಳಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಎರಡಂಕಿಗೆ ಇಳಿದಿದೆ, ಬೆಂಗಳೂರು ನಗರ, ಹಾವೇರಿ ಮತ್ತು ಮೈಸೂರು ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲಿ ಮರಣ ಸಂಖ್ಯೆ ಒಂದಂಕಿಗೆ ತಲುಪಿದೆ.
ಜಿಲ್ಲಾವಾರು ವಿವರ
ಬಾಗಲಕೋಟೆ 73
ಬಳ್ಳಾರಿ 189
ಬೆಳಗಾವಿ 436
ಬೆಂಗಳೂರು ಗ್ರಾಮಾಂತರ 234
ಬೆಂಗಳೂರು ನಗರ 1,154
ಬೀದರ್ 09
ಚಾಮರಾಜನಗರ 162
ಚಿಕ್ಕಬಳ್ಳಾಪುರ 168
ಚಿಕ್ಕಮಗಳೂರು 332
ಚಿತ್ರದುರ್ಗ 123
ದಕ್ಷಿಣಕನ್ನಡ 506
ದಾವಣಗೆರೆ 260
ಧಾರವಾಡ 217
ಗದಗ 66
ಹಾಸನ 733
ಹಾವೇರಿ 65
ಕಲಬುರಗಿ 29
ಕೊಡಗು 189
ಕೋಲಾರ 179
ಕೊಪ್ಪಳ 98
ಮಂಡ್ಯ 366
ಮೈಸೂರು 817
ರಾಯಚೂರು 61
ರಾಮನಗರ 57
ಶಿವಮೊಗ್ಗ 429
ತುಮಕೂರು 576
ಉಡುಪಿ 215
ಉತ್ತರಕನ್ನಡ 311
ವಿಜಯಪುರ 174
ಯಾದಗಿರಿ 21
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment