ರಾಜ್ಯದಲ್ಲಿ ಶುಕ್ರವಾರ 22,823 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇಂದು 401 ಮಂದಿ ಸಾವನ್ನಪ್ಪಿದ್ದಾರೆ. 52,253 ಆಸ್ಪತ್ರೆ ಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಈವರೆಗೆ ಸೋಂಕಿಗೊಳಗಾದವರ ಸಂಖ್ಯೆ 25,46,821 ಕ್ಕೆ ಏರಿಕೆಯಾಗಿದೆ.
ಈವರೆಗೆ ಒಟ್ಟು 21,46,621 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸದ್ಯ ರಾಜ್ಯದಲ್ಲಿ 3,72,373 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ವಿವರ:
ಬಾಗಲಕೋಟೆ | 252 |
ಬಳ್ಳಾರಿ | 782 |
ಬೆಳಗಾವಿ | 1319 |
ಬೆಂಗಳೂರು ಗ್ರಾಮಾಂತರ | 514 |
ಬೆಂಗಳೂರು ನಗರ | 5736 |
ಬೀದರ್ | 64 |
ಚಾಮರಾಜನಗರ | 318 |
ಚಿಕ್ಕಬಳ್ಳಾಪುರ | 337 |
ಚಿಕ್ಕಮಗಳೂರು | 559 |
ಚಿತ್ರದುರ್ಗ | 489 |
ದಕ್ಷಿಣಕನ್ನಡ | 799 |
ದಾವಣಗೆರೆ | 522 |
ಧಾರವಾಡ | 700 |
ಗದಗ | 302 |
ಹಾಸನ | 1170 |
ಹಾವೇರಿ | 137 |
ಕಲಬುರಗಿ | 91 |
ಕೊಡಗು | 245 |
ಕೋಲಾರ | 656 |
ಕೊಪ್ಪಳ | 339 |
ಮಂಡ್ಯ | 825 |
ಮೈಸೂರು | 1677 |
ರಾಯಚೂರು | 365 |
ರಾಮನಗರ | 339 |
ಶಿವಮೊಗ್ಗ | 1135 |
ತುಮಕೂರು | 1326 |
ಉಡುಪಿ | 766 |
ಉತ್ತರಕನ್ನಡ | 692 |
ವಿಜಯಪುರ | 183 |
ಯಾದಗಿರಿ | 184 |
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment