ಕೊರೊನಾ ಎರಡನೇ ಅಲೆ ಸ್ಫೋಟ ಹಿನ್ನೆಲೆ ರಾಜ್ಯದಲ್ಲಿ ಏಪ್ರಿಲ್ 20ರವರೆಗೆ ಶಾಲೆಗಳಿಗೆ ರಜೆ ನೀಡಲಾಗಿದೆ. ಆದರೆ ಕೊರೋನಾ ಭೀತಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಶಾಲೆಗಳ ರಜೆಯನ್ನು ಮತ್ತಷ್ಟು ದಿನ ಮುಂದುವರೆಸಿರಿ ಎಂದು ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆಂದು ಗೊತ್ತಾಗಿದೆ.
ರಾಜ್ಯದಲ್ಲಿ ಸರಾಸರಿ 5 ಸಾವಿರಕ್ಕೂ ಅಧಿಕ ಕೊರೋನಾ ಸೋಂಕು ಪ್ರಕರಣಗಳ ವರದಿ ಆಗುತ್ತಿರುವ ಹಿನ್ನೆಲೆ ಶಾಲೆಗಳನ್ನು ಪ್ರಾರಂಭ ಮಾಡೋದು ಬೇಡ ಎಂದು ತಜ್ಞರ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ ಎಂದು ಗೊತ್ತಾಗಿದೆ. ಅಲ್ಲದೇ ಈ ಹಿಂದೆಯೂ ತಜ್ಞರ ಸಲಹೆ ಮೇರೆಗೆ ಸರ್ಕಾರ ಎರಡು ವಾರ ಶಾಲೆಗಳಿಗೆ ರಜೆ ನೀಡಿತ್ತು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ ಮುಂದೆ ಅಧೀನ ನ್ಯಾಯಾಲಯ ತೀರ್ಪು ಘೋಷಿಸಬಹುದು ಸುಪ್ರೀಂ ಕೋರ್ಟ್ ಬಾಗಿಲು ತಟ್ಟಲು… Read More
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಮಹಿಷ ದಸರಾ ಕೂಗು ಕೇಳಿ ಬಂದಿದ್ದು ,ಈ ಬಾರಿಯೂ ಮಹಿಷ ದಸರಾ ವಿವಾದ… Read More
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿಯಾಗಿರುವ… Read More
ಮೈಸೂರು: ಸೆ. 24 ರಂದು ಸಂಜೆ 6 ಗಂಟೆಗೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ -2024 ರ ಯುವ… Read More
ಮೈಸೂರು : ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ 2024 ರ ಹಿನ್ನೆಲೆಯಲ್ಲಿ ದಸರಾ ಚಲನಚಿತ್ರೋತ್ಸವ ಪೋಸ್ಟರ್ ಗಳನ್ನು ಜಿಲ್ಲಾ… Read More
ಸ್ವಾವಲಂಬಿ ಸ್ತ್ರೀ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಅರ್ಹ ಮಹಿಳೆಯರು ಉಚಿತವಾಗಿ ಆಟೋ ರಿಕ್ಷಾ ಚಾಲನಾ ತರಬೇತಿಯನ್ನು ಪಡೆಯಲು ಮತ್ತು ಆದಾಯ… Read More
This website uses cookies.
Leave a Comment