ರಾಜ್ಯದಲ್ಲಿ ಕರೋನಾ ಮಹಾಮಾರಿ ಯ ಸೋಂಕು 39047 ಜನರಿಗೆ ಆವರಿಸಿದೆ.ಇಂದು ಸಾವಿನ ಸಂಖ್ಯೆ ಕೂಡ ಹೆಚ್ಚಾಗಿದ್ದು,229 ಜನ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇದುವರೆಗಿನ ಕೋವಿಡ್ ಸೋಂಕಿತರ ಸಂಖ್ಯೆ 14,39,822 ಆಗಿದೆ,ಇಂದು 11,833 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ 22,596
ಮೈಸೂರು 1,759
ತುಮಕೂರು 1,174
ಬಳ್ಳಾರಿ 1,106 ಮಂದಿಗೆ ಸೋಂಕು ತಗುಲಿದೆ.
ಜಿಲ್ಲಾವಾರು ವಿವರ
ಬಾಗಲಕೋಟೆ 333
ಬಳ್ಳಾರಿ 1,106
ಬೆಳಗಾವಿ 360
ಬೆಂಗಳೂರು ಗ್ರಾಮಾಂತರ 732
ಬೆಂಗಳೂರು ನಗರ 22,596
ಬೀದರ್269
ಚಾಮರಾಜನಗರ 424
ಚಿಕ್ಕಬಳ್ಳಾಪುರ 683
ಚಿಕ್ಕಮಗಳೂರು 597
ಚಿತ್ರದುರ್ಗ 110
ದಕ್ಷಿಣಕನ್ನಡ 664
ದಾವಣಗೆರೆ 196
ಧಾರವಾಡ 654
ಗದಗ 129
ಹಾಸನ 1,001
ಹಾವೇರಿ 36
ಕಲಬುರಗಿ 901
ಕೊಡಗು 388
ಕೋಲಾರ 1,194
ಕೊಪ್ಪಳ 444
ಮಂಡ್ಯ 935
ಮೈಸೂರು 1759
ರಾಯಚೂರು 511
ರಾಮನಗರ 164
ಶಿವಮೊಗ್ಗ 333
ತುಮಕೂರು 1,174
ಉಡುಪಿ 664
ಉತ್ತರಕನ್ನಡ 301
ವಿಜಯಪುರ 94
ಯಾದಗಿರಿ 295
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment