ದೇಶಾದ್ಯಂತ ಕೊರೊನಾ ರೌದ್ರ ನರ್ತನ ಮುಂದುವರಿದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿನ ಕೇಂದ್ರ ಬಂಧೀಖಾನೆಯಲ್ಲಿ 30 ಹಾಗೂ ಚಿಕ್ಕಬಳ್ಳಾಪುರ ಜೈಲಿನ 7 ಮಂದಿ ಕೈದಿಗಳಿಗೆ ಕೊರೋನಾ ಸೋಂಕು ದೃಡ ಪಟ್ಟಿದೆ .
ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಪಾಸಿಟಿವ್ ಬಂದಿರುವ 30 ಕೈದಿಗಳನ್ನು ಭವನಕ್ಕೆ ಸ್ಥಳಾಂತರ ಮಾಡಲಾಗಿದೆ.
ಕಾರಾಗೃಹ ವನ್ನು ಸಂಪೂರ್ಣವಾಗಿ ಸ್ಯಾನಿಟೈಜರ್ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಕಾರಾಗೃಹದ 7 ಜನ ಜನರಿಗೆ ಸೋಂಕು ತಗುಲಿದೆ.
ಅಣಕನೂರು ಗ್ರಾಮದ ಬಳಿಯ ಜಿಲ್ಲಾ ಕಾರಾಗೃಹದಲ್ಲಿನ 7 ಮಂದಿ ಖೈದಿಗಳಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ಜೈಲಿಗೂ ಕೊರೊನಾ ಸೋಂಕು ಹಬ್ಬಿದಂತಾಗಿದೆ. ಇದರಿಂದಾಗಿ ಇತರೆ ಖೈದಿಗಳು ಹಾಗೂ ಜೈಲು ಸಿಬ್ಬಂದಿಗೆ ಆತಂಕ ಶುರುವಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ