ದೇಶಾದ್ಯಂತ ಕೊರೊನಾ ರೌದ್ರ ನರ್ತನ ಮುಂದುವರಿದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿನ ಕೇಂದ್ರ ಬಂಧೀಖಾನೆಯಲ್ಲಿ 30 ಹಾಗೂ ಚಿಕ್ಕಬಳ್ಳಾಪುರ ಜೈಲಿನ 7 ಮಂದಿ ಕೈದಿಗಳಿಗೆ ಕೊರೋನಾ ಸೋಂಕು ದೃಡ ಪಟ್ಟಿದೆ .
ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಪಾಸಿಟಿವ್ ಬಂದಿರುವ 30 ಕೈದಿಗಳನ್ನು ಭವನಕ್ಕೆ ಸ್ಥಳಾಂತರ ಮಾಡಲಾಗಿದೆ.
ಕಾರಾಗೃಹ ವನ್ನು ಸಂಪೂರ್ಣವಾಗಿ ಸ್ಯಾನಿಟೈಜರ್ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಕಾರಾಗೃಹದ 7 ಜನ ಜನರಿಗೆ ಸೋಂಕು ತಗುಲಿದೆ.
ಅಣಕನೂರು ಗ್ರಾಮದ ಬಳಿಯ ಜಿಲ್ಲಾ ಕಾರಾಗೃಹದಲ್ಲಿನ 7 ಮಂದಿ ಖೈದಿಗಳಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ ಜೈಲಿಗೂ ಕೊರೊನಾ ಸೋಂಕು ಹಬ್ಬಿದಂತಾಗಿದೆ. ಇದರಿಂದಾಗಿ ಇತರೆ ಖೈದಿಗಳು ಹಾಗೂ ಜೈಲು ಸಿಬ್ಬಂದಿಗೆ ಆತಂಕ ಶುರುವಾಗಿದೆ.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment