ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಸಿಗೋಡಿನಲ್ಲಿರುವ ನವೋದಯ ವಿದ್ಯಾಲಯದಲ್ಲಿ
ಮತ್ತೆ ವಿದ್ಯಾರ್ಥಿಗಳು ಸೇರಿ 30 ಮಂದಿಗೆ ಸೋಂಕು ತಗುಲಿದೆ.
ಬಾಳೆಹೊನ್ನುರು ಸಮೀಪದ ಸಿಗೋಡು ಜವಾಹರಲಾಲ್ ನವೋದಯ ವಿದ್ಯಾಲಯದಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆ ವಸತಿ ಶಾಲೆಯ ಸಿಬ್ಬಂದಿ ಸೇರಿ 443 ಜನರ ಸ್ವ್ಯಾಬ್ ಪಡೆಯಲಾಗಿತ್ತು.
ಇದರಲ್ಲಿ ಮತ್ತೆ 30 ಮಂದಿಗೆ ಸೋಂಕು ದೃಢಪಟ್ಟಿದ್ದು ಆತಂಕ ಸೃಷ್ಟಿಸಿದೆ. ಆದರೆ ಪತ್ತೆಯಾದ ಎಲ್ಲರಲ್ಲಿಯೂ ರೋಗ ಲಕ್ಷಣಗಳಿಲ್ಲ .
ಸದ್ಯ ಶಾಲೆಯನ್ನು ಸಂಪೂರ್ಣವಾಗಿ ಸೀಲ್ಡೌನ್ ಮಾಡಲಾಗಿದೆ ಸೋಂಕಿತರನ್ನು ನವೋದಯ ವಿದ್ಯಾಲಯದಲ್ಲಿಯೇ ಕ್ವಾರಂಟೀನ್ ಮಾಡಲಾಗಿದೆ.
ಮೊದಲ ಹಂತದಲ್ಲಿ 40 ಮಂದಿಗೆ ಪಾಸಿಟೀವ್. ಬಂದಿತ್ತು. ಈಗ 30 ಮಂದಿ ಸೇರಿ ಒಟ್ಟು 70 ಮಂದಿಗೆ ಪಾಸಿಟೀವ್ ಬಂದಿದೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಇಂದಿನಿಂದ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಆರಂಭ
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ
ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ : ಸಚಿವ ರಾಮಲಿಂಗಾ ರೆಡ್ಡಿ