ಚಿಕ್ಕಮಗಳೂರಿನ ಎನ್.ಆರ್.ಪುರ ತಾಲೂಕಿನ ಸಿಗೋಡಿನಲ್ಲಿರುವ ನವೋದಯ ವಿದ್ಯಾಲಯದಲ್ಲಿ
ಮತ್ತೆ ವಿದ್ಯಾರ್ಥಿಗಳು ಸೇರಿ 30 ಮಂದಿಗೆ ಸೋಂಕು ತಗುಲಿದೆ.
ಬಾಳೆಹೊನ್ನುರು ಸಮೀಪದ ಸಿಗೋಡು ಜವಾಹರಲಾಲ್ ನವೋದಯ ವಿದ್ಯಾಲಯದಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆ ವಸತಿ ಶಾಲೆಯ ಸಿಬ್ಬಂದಿ ಸೇರಿ 443 ಜನರ ಸ್ವ್ಯಾಬ್ ಪಡೆಯಲಾಗಿತ್ತು.
ಇದರಲ್ಲಿ ಮತ್ತೆ 30 ಮಂದಿಗೆ ಸೋಂಕು ದೃಢಪಟ್ಟಿದ್ದು ಆತಂಕ ಸೃಷ್ಟಿಸಿದೆ. ಆದರೆ ಪತ್ತೆಯಾದ ಎಲ್ಲರಲ್ಲಿಯೂ ರೋಗ ಲಕ್ಷಣಗಳಿಲ್ಲ .
ಸದ್ಯ ಶಾಲೆಯನ್ನು ಸಂಪೂರ್ಣವಾಗಿ ಸೀಲ್ಡೌನ್ ಮಾಡಲಾಗಿದೆ ಸೋಂಕಿತರನ್ನು ನವೋದಯ ವಿದ್ಯಾಲಯದಲ್ಲಿಯೇ ಕ್ವಾರಂಟೀನ್ ಮಾಡಲಾಗಿದೆ.
ಮೊದಲ ಹಂತದಲ್ಲಿ 40 ಮಂದಿಗೆ ಪಾಸಿಟೀವ್. ಬಂದಿತ್ತು. ಈಗ 30 ಮಂದಿ ಸೇರಿ ಒಟ್ಟು 70 ಮಂದಿಗೆ ಪಾಸಿಟೀವ್ ಬಂದಿದೆ
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
This website uses cookies.
Leave a Comment