covid

ರಾಜ್ಯದಲ್ಲಿ ಮಂಗಳವಾರ 14,473 ಕೊರೊನಾ ವೈರಸ್ ಪ್ರಕರಣಗಳು: ಐದು ಮಂದಿ ಬಲಿ

ರಾಜ್ಯದಲ್ಲಿ ಮಂಗಳವಾರ14,473 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಕೊರೊನಾಗೆ ಐದು ಮಂದಿ ಬಲಿಯಾಗಿದ್ದಾರೆ

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 30,78,129 ಕ್ಕೆ ಏರಿಕೆ

ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,356

ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 29,66,461

ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 73,260.

ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 05

ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 38,379

ಜಿಲ್ಲಾವಾರು ವಿವರ :

ಬಾಗಲಕೋಟೆ 09
ಬಳ್ಳಾರಿ 101
ಬೆಳಗಾವಿ 79
ಬೆಂಗಳೂರು ಗ್ರಾಮಾಂತರ 160
ಬೆಂಗಳೂರು ನಗರ 10,800
ಬೀದರ್ 43
ಚಾಮರಾಜನಗರ 86
ಚಿಕ್ಕಬಳ್ಳಾಪುರ 91
ಚಿಕ್ಕಮಗಳೂರು 41
ಚಿತ್ರದುರ್ಗ 47
ದಕ್ಷಿಣಕನ್ನಡ 583
ದಾವಣಗೆರೆ 56
ಧಾರವಾಡ 178
ಗದಗ 21
ಹಾಸನ 121
ಹಾವೇರಿ 08
ಕಲಬುರಗಿ 109
ಕೊಡಗು 29
ಕೋಲಾರ 139
ಕೊಪ್ಪಳ 02
ಮಂಡ್ಯ 263
ಮೈಸೂರು 562
ರಾಯಚೂರು 29
ರಾಮನಗರ 59
ಶಿವಮೊಗ್ಗ 136
ತುಮಕೂರು 332
ಉಡುಪಿ 250
ಉತ್ತರಕನ್ನಡ 106
ವಿಜಯಪುರ 20
ಯಾದಗಿರಿ 13

ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 30,78,129 ಕ್ಕೆ ಏರಿಕೆ

ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 1,356

ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 29,66,461

ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 73,260.

ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 05

ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 38,379

Team Newsnap
Leave a Comment
Share
Published by
Team Newsnap

Recent Posts

ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ

ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More

September 19, 2024

ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಿರುಪತಿ ಲಡ್ಡನ್ನು ತಯಾರಿಸಲಾಗುತ್ತಿತ್ತು: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More

September 19, 2024

ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲು

ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್‌ ದಾಖಲಾಗಿದೆ. ಶಾಸಕ… Read More

September 19, 2024

ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ಬಿಎಂಟಿಸಿ ಬಸ್‌ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More

September 18, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More

September 18, 2024

ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More

September 17, 2024