ಮುಖ್ಯಮಂತ್ರಿ ಯಡಿಯೂರಪ್ಪ ನವರು ರಾಜ್ಯದ ಹಲವು ನಿಗಮ- ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ ಆದೇಶ ಹೊರಡಿಸಿದ್ದಾರೆ.
ನಿಗಮ ಮಂಡಳಿಗಳ ನೂತನ ಅಧ್ಯಕ್ಷರು
ಬಿ.ಎಸ್. ಪರಮಶಿವಯ್ಯ
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
ಎಸ್.ಆರ್.ವಿಶ್ವನಾಥ – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಚಂದು ಪಾಟೀಲ್ – ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಮಂಡಳಿ
ಬಿ.ಸಿ.ನಾಗೇಶ್ – ಕಾರ್ಮಿಕ ಕಲ್ಯಾಣ ಮಂಡಳಿ
ಬಿ.ಕೆ. ಮಂಜುನಾಥ್ – ನಾರು ಅಭಿವೃದ್ಧಿ ಮಂಡಳಿ
ಸವಿತಾ ವಿಶ್ವನಾಥ್ ಶೆಟ್ಟಿ
ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ
ಕಿರಣ್ ಕುಮಾರ್ – ಜೈವಿಕ ಇಂಧನ ಅಭಿವೃದ್ಧಿ ಮಂಡಳಿ
ತಾರಾ ಅನುರಾಧ – ಅರಣ್ಯ ಅಭಿವೃದ್ಧಿ ನಿಗಮ
ಎಸ್.ಆರ್.ಗೌಡ
ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
ಕೆ.ವಿ. ನಾಗರಾಜ್ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ
ತಿಪ್ಪೇಸ್ವಾಮಿ – ಕಾಡಾ ನಿಗಮ
ರಘು ಆರ್
ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ
ಬಾಬು ಪತ್ತಾರ್
ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ
ಜೆ.ಕೆ ಗಿರೀಶ್ ಉಪ್ಪಾರ್ – ಕರ್ನಾಟಕ ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮ
ಎಸ್ ನರೇಶ್ ಕುಮಾರ್ – ಸವಿತಾ ಸಮುದಾಯ ಅಭಿವೃದ್ಧಿ ನಿಗಮ
ತಮ್ಮೇಶ ಗೌಡ ಎಚ್.ಸಿ – ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತ
ದುರ್ಯೋಧನ ಮಹಲಿಂಗಪ್ಪ – ಡಾ.ಬಿ.ಆರ್.ಅಬೇಂಡ್ಕರ್ ನಿಗಮ ನಿಯಮಿತ
ಎಚ್. ಹನುಮಂತಪ್ಪ – ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
ಎಂ ರಾಮಚಂದ್ರ – ಕೇಂದ್ರ ಪರಿಹಾರ ಸಮಿತಿ
ಸಿ. ಮುನಿಕೃಷ್ಣ – ಕರ್ನಾಟಕ ಆದಿ ಜಾಂಭವ ಅಭಿವೃದ್ಧಿ ನಿಗಮ
ಸಿದ್ದನಗೌಡ ಈರ್ಶವರಗೌಡ ಚಿಕ್ಕನಗೌಡ್ರು
ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ
ಲಿಂಗರೆಡ್ಡಿ ಬಿ.ಎನ್ ಗುರುಂಡಗೌಡ ಬಾಸರೆಟ್ಟಿ – ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ
ವಿಜುಗೌಡ ಎಸ್ ಪಾಟೀಲ್ - ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ