ಉಡುಪಿಯ ಮಲ್ಪೆ ಕಡಲು ತೀರದಲ್ಲಿ ಭಾನುವಾರ ಅಲೆಗಳ ರಭಸಕ್ಕೆ ಕೊಚ್ಚಿ ಹೋಗಿದ್ದ ಯುವತಿಯ ಮೃತದೇಹ ಸೋಮವಾರ ಪತ್ತೆಯಾಗಿದೆ.
ಕೊಡುಗು ಮೂಲದ ಯುವತಿ ದೇಚ್ಚಮ್ಮ ಸಾವಿಗೀಡಾಗಿದ್ದಾಳೆ.
ಮೈಸೂರಿನ ಸ್ನೇಹಿತನೊಂದಿಗೆ ಕೊಡಗು ಮೂಲದ ಮೂವರು ಯುವತಿಯರು ಉಡುಪಿಗೆ ಪ್ರವಾಸಕ್ಕೆ ಆಗಮಿಸಿದ್ದರು.
ಭಾನುವಾರ ಸಂಜೆ ವೇಳೆ ಮಲ್ಪೆ ಸಮುದ್ರದಲ್ಲಿ ಲೈಫ್ ಗಾರ್ಡ್ಗಳ ಸೂಚನೆ ಲೆಕ್ಕಿಸದೇ ಅಲೆಗಳ ಜೊತೆಗೆ ಆಟವಾಡಲು ನಾಲ್ವರು ನೀರಿಗೆ ಇಳಿದ್ದರು ಎಂದು ಹೇಳಲಾಗಿದೆ.
ಅಲೆಗಳ ರಭಸಕ್ಕೆ ಈನಾಲ್ಕು ಮಂದಿ ಕೊಚ್ಚಿ ಹೋಗಿದ್ದರು. ಅದರಲ್ಲಿ ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದರು. ಆದರೆ ದೇಚಮ್ಮ ಮಾತ್ರ ನೀರಿನಲ್ಲಿ ನಾಪತ್ತೆಯಾಗಿದ್ದರು.
ಇಂದು ಯುವತಿಯ ಮೃತದೇಹ ಮಲ್ಪೆ ಬೀಚ್ನ ಸೀವಾಕ್ ಬಳಿ ಯುವತಿಯ ಮೃತದೇಹ ಪತ್ತೆಯಾಗಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ