ನಾಳೆ ನಡೆಯುವ ಪರಿಷತ್ ಚುನಾವಣೆಯಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿಯಿಂದಾಗಿ ಸಭಾಪತಿ – ಉಪಸಭಾಪತಿ ಆಯ್ಕೆ ಸುಸೂತ್ರವಾಗಿದೆ. ಹೀಗಾಗಿ ಎರಡೂ ಪಕ್ಷಗಳು ಕೊಟ್ಟು ತೆಗೆದುಕೊಳ್ಳುವ ಸೂತ್ರಕ್ಕೆ ಬದ್ಧವಾಗಿವೆ.
ಮೇಲ್ಮನೆಯಲ್ಲಿ ಬಿಜೆಪಿಗೆ ಜೆಡಿಎಸ್ ಅನಿವಾರ್ಯ ಎನ್ನುವಂತಾಗಿದೆ. ಈ ಕಾರಣಕ್ಕಾಗಿ ಬಿಜೆಪಿ ಕೊನೆಗೂ ಜೆಡಿಎಸ್ಗೆ ಸಭಾಪತಿ ಸ್ಥಾನ ಬಿಟ್ಟುಕೊಟ್ಟಿದೆ.
ಬಸವರಾಜ ಹೊರಟ್ಟಿ ಸಭಾಪತಿ:
ಬಿಜೆಪಿ ಬೆಂಬಲದೊಂದಿಗೆ ಸಭಾಪತಿ ಸ್ಥಾನ ಅಲಂಕರಿಸಲು ಜೆಡಿಎಸ್ನ ಬಸವರಾಜ್ ಹೊರಟ್ಟಿ ಸಿದ್ಧತೆ ನಡೆಸಿದ್ದಾರೆ.
ಉಪಸಭಾಪತಿ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದೆ. ಬಿಜೆಪಿಯ ಅಭ್ಯರ್ಥಿ ಪ್ರಾಣೇಶ್ ಕಣಕ್ಕಿಳಿಯಲಿದ್ದಾರೆ.
ಈಗಾಗಲೇ ಸಭಾಪತಿ ಪ್ರತಾಪ್ಚಂದ್ರ ಶೆಟ್ಟಿ ಪದಚ್ಯುತಿಗೆ ಬಿಜೆಪಿ ನೋಟಿಸ್ ಕೊಟ್ಟಿದೆ. ಬಹುಮತ ಇಲ್ಲದ ಕಾರಣ ಬಿಜೆಪಿಗೆ ಜೆಡಿಎಸ್ ಅನಿವಾರ್ಯ ವಾಗಿದೆ.
ಬಿಜೆಪಿಯಿಂದ ಉಪ-ಸಭಾಪತಿ ಸ್ಥಾನಕ್ಕೆ ಎಂ.ಕೆ.ಪ್ರಾಣೇಶ್ ಆಯ್ಕೆಯಾಗಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ಉಪ ಸಭಾಪತಿ ಸ್ಥಾನಕ್ಕೆ ವಿಧಾನಸೌಧದಲ್ಲಿ ಎಂ.ಕೆ. ಪ್ರಾಣೇಶ್ ನಾಮಪತ್ರ ಸಲ್ಲಿಸಲಿದ್ದಾರೆ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment