ಸೋಮವಾರ ಈ ಘಟನೆ ನಡೆದಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ರಾತ್ರಿ ತಮ್ಮ ಮೋಕ್ಷ ಮೇಘನಯನ (1) ಹಾಗೂ ಸೃಷ್ಟಿ ಸುನಯನ (3) ಎಂಬ ತಮ್ಮ ಪುಟ್ಟ ಮಕ್ಕಳನ್ನು ಹತ್ಯೆಗೈದ ವಿಜಯ್ ದಂಪತಿಗಳು ಬಳಿಕ ತಾವೂ ಸಹ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಾಲ್ ಬಾಗ್ ಫಲಪುಷ್ಪಪ್ರದರ್ಶನ : ವಾಹನ ನಿಲುಗಡೆ ಮಾಹಿತಿ ನೀಡಿದ ಬಿಟಿಪಿ
ಆರು ವರ್ಷದ ಹಿಂದೆ ಇವರಿಬ್ಬರೂ ಮದುವೆಯಾಗಿದ್ದು, ಆತ್ಮಹತ್ಯೆಗೆ ಕಾರಣ ಇದುವರೆಗೂ ತಿಳಿದುಬಂದಿಲ್ಲ. ಕಾಡುಗೋಡಿ ಠಾಣೆಯ ಪೊಲೀಸರು FIR ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
best kannada news #kannadanews #karnatakanews #banglorenews #crime #newsnap
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು