ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಕೋರಿ ಸೂರಜ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ಕೋರ್ಟ್, ಆದೇಶ ಕಾಯ್ದಿರಿಸಿತ್ತು.
ಇಂದು ಎರಡೂ ಪ್ರಕರಣಗಳಲ್ಲಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಆರೋಪಿ ಸೂರಜ್ ರೇವಣ್ಣ ಯಾವುದೇ ರೀತಿಯಲ್ಲೂ ಸಂತ್ರಸ್ತರನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು. ತನಿಖಾಧಿಕಾರಿ ಮುಂದೆ ಪ್ರತಿ ತಿಂಗಳ ಎರಡನೇ ಭಾನುವಾರ ಬೆಳಗ್ಗೆ 9.00 ರಿಂದ ಸಂಜೆ 5.00 ರವರೆಗೆ ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿದೆ.ಕೊಲೆ ಆರೋಪಿ ದರ್ಶನ್ ಗೆ ಜುಲೈ 25 ರವರೆಗೆ ಜೈಲೂಟವೇ ಗತಿ
ಯುವಕನೊಬ್ಬನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಅರೋಪದಡಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು