Trending

ನಟಿ ಸಾಯಿ ಪಲ್ಲವಿ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚನೆ

ಕಾಶ್ಮೀರ ಪಂಡಿತರ ಹತ್ಯೆಯನ್ನು ಗೋವು ಹತ್ಯೆಯ ಹಂತಕರಿಗೆ ಹೋಲಿಕೆ ಮಾಡಿದ್ದ ಸಾಯಿ ಪಲ್ಲವಿಯ ವಿರುದ್ಧ ಹಲವು ಕಡೆ ದೂರು ದಾಖಲಾಗಿತ್ತು. ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ಸಾಯಿ ಪಲ್ಲವಿಗೆ ನೋಟಿಸ್ ಜಾರಿ ಮಾಡಿದ್ದರು. ಅದನ್ನು ರದ್ದುಗೊಳಿಸುವಂತೆ ಸಾಯಿ ಪಲ್ಲವಿ ಕೋರ್ಟ್ ಮೆಟ್ಟಿಲೇರಿದ್ದರು. ಸಾಯಿ ಪಲ್ಲವಿಯ ಮನವಿಯನ್ನು ತೆಲಂಗಾಣ ಹೈಕೋರ್ಟ್ ತಿರಸ್ಕರಿಸಿದೆ.

ಹೈದರಾಬಾದ್ ಸುಲ್ತಾನ್ ಬಜಾರ್ ಸರ್ಕಲ್ ಇನ್ಸ್ ಪೆಕ್ಟರ್ ಕೊಟ್ಟಿರುವ ನೋಟಿಸ್ ಅನ್ನು ರದ್ದುಗೊಳಿಸುವಂತೆ ಸಾಯಿ ಪಲ್ಲವಿಯ ಮನವಿಯನ್ನು ತಿರಸ್ಕರಿಸಿರುವ ನ್ಯಾಯಮೂರ್ತಿ ಕನ್ನೆಗಂಟಿ ಲಲಿತಾ, ‘ಅರ್ಜಿದಾರರು ಅಪರಾಧದ ಕುರಿತು ನಿರ್ದಿಷ್ಟಪಡಿಸದ ದುರುದ್ದೇಶಪೂರಿತ ಅರ್ಜಿಯ ಆಧಾರದ ಮೇಲೆ ದೂಷಾರೋಪಣೆಗಾಗಿ ನೋಟಿಸ್ ನೀಡಲಾಗಿದೆ. ಈ ಕುರಿತು ಸತ್ಯಾಸತ್ಯತೆ ಅರಿವುದಕ್ಕಾಗಿ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚಿಸಿದೆ.ಇದನ್ನು ಓದಿ –ಮಂಡ್ಯದ PES ಎಂಜಿನಿಯರಿಂಗ್ ಕಾಲೇಜ್ ನಲ್ಲಿ 4.46 ಕೋಟಿ ಅವ್ಯವಹಾರ : ಇಬ್ಬರ ಬಂಧನ

ಹೈದರಾಬಾದ್ ಬಜರಂಗದಳದ ಸದಸ್ಯ ಅಖಿಲ್ ಎನ್ನುವವರು ಸಾಯಿ ಪಲ್ಲವಿಯನ್ನು ವಿಚಾರಣೆ ನಡೆಸುವಂತೆ ಸುಲ್ತಾನ್ ಬಜಾರ್ ಸರ್ಕಲ್ ಇನ್ಸೆಪೆಕ್ಟರ್ ಗೆ ದೂರು ನೀಡಿದ್ದರು. ಅಲ್ಲದೇ, ಇನ್ನೂ ಹಲವು ಕಡೆ ದೂರುಗಳು ದಾಖಲಾಗಿದ್ದವು. ಹಾಗಾಗಿ ಸಾಯಿ ಪಲ್ಲವಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಈ ಕುರಿತು ಸಾಯಿ ಪಲ್ಲವಿ ಸ್ಪಷ್ಟನೆ ನೀಡಿದ್ದರೂ ದೂರುಗಳು ಮಾತ್ರ ನಿಂತಿರಲಿಲ್ಲ.

Team Newsnap
Leave a Comment

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024