ನಗರ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಮಾಡಿದ ಆರೋಪಿ ವಕೀಲ ಜಗದೀಶ್ಗೆ ಸೇರಿದ ಸೋಷಿಯಲ್ ಮೀಡಿಯಾದ ಲಿಂಕ್ಗಳನ್ನು ಡಿಲೀಟ್ ಮಾಡುವಂತೆ ಒಂದನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ವಕೀಲ ಜಗದೀಶ್ ಹೊಂದಿರುವ ಸೋಷಿಯಲ್ ಮಿಡೀಯಾ ಲಿಂಕ್ಗಳನ್ನ ಡಿಲೀಟ್ ಮಾಡುವಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ನ ಲೀಗಲ್ ಮ್ಯಾನೇಜರ್ಗೆ ಆದೇಶ ನೀಡಿದೆ.
ಈ ಪ್ರಕರಣದ ತನಿಖಾಧಿಕಾರಿ ಮನವಿ ಮೇರೆಗೆ ಕೋರ್ಟ್ ಈ ಸೂಚನೆ ನೀಡಿದೆ.
ಜಗದೀಶ್ ಲೈವ್ ಮತ್ತು ಪೋಸ್ಟ್ ಮಾಡಿದ್ದ 23 ಲಿಂಕ್ಗಳು ಡಿಲೀಟ್ ಆಗಲಿವೆ.
ಜಗದೀಶ್ಗೆ ಸಂಬಂಧಿಸಿದ ಖಾತೆಗಳನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡುವಂತೆ ಕೋರ್ಟ್ ನಿರ್ದೇಶ ನೀಡಿದೆ.
ಸೋಶಿಯಲ್ ಮೀಡಿಯಾ ಮೂಲಕ ವಕೀಲ ಜಗದೀಶ್, ಅಪಪ್ರಚಾರ ಮಾಡಿರುವ ಆರೋಪವೂ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು