ನಗರ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಮಾಡಿದ ಆರೋಪಿ ವಕೀಲ ಜಗದೀಶ್ಗೆ ಸೇರಿದ ಸೋಷಿಯಲ್ ಮೀಡಿಯಾದ ಲಿಂಕ್ಗಳನ್ನು ಡಿಲೀಟ್ ಮಾಡುವಂತೆ ಒಂದನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ವಕೀಲ ಜಗದೀಶ್ ಹೊಂದಿರುವ ಸೋಷಿಯಲ್ ಮಿಡೀಯಾ ಲಿಂಕ್ಗಳನ್ನ ಡಿಲೀಟ್ ಮಾಡುವಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ನ ಲೀಗಲ್ ಮ್ಯಾನೇಜರ್ಗೆ ಆದೇಶ ನೀಡಿದೆ.
ಈ ಪ್ರಕರಣದ ತನಿಖಾಧಿಕಾರಿ ಮನವಿ ಮೇರೆಗೆ ಕೋರ್ಟ್ ಈ ಸೂಚನೆ ನೀಡಿದೆ.
ಜಗದೀಶ್ ಲೈವ್ ಮತ್ತು ಪೋಸ್ಟ್ ಮಾಡಿದ್ದ 23 ಲಿಂಕ್ಗಳು ಡಿಲೀಟ್ ಆಗಲಿವೆ.
ಜಗದೀಶ್ಗೆ ಸಂಬಂಧಿಸಿದ ಖಾತೆಗಳನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡುವಂತೆ ಕೋರ್ಟ್ ನಿರ್ದೇಶ ನೀಡಿದೆ.
ಸೋಶಿಯಲ್ ಮೀಡಿಯಾ ಮೂಲಕ ವಕೀಲ ಜಗದೀಶ್, ಅಪಪ್ರಚಾರ ಮಾಡಿರುವ ಆರೋಪವೂ ಇದೆ.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment