ಸಿಎಂ ನಿವಾಸಕ್ಕೆ ಭೇಟಿ ನೀಡಿ, ಸಿಎಂ ಯಡಿಯೂರಪ್ಪ ನವರಿಗೆ ಬೆಂಬಲ ಸೂಚಿಸಲು ಬಂದ ಸ್ವಾಮೀಜಿಗಳಿಗೆ ಕೊಡಲಾದ ಕವರ್ ನಲ್ಲಿ ಏನಿತ್ತು ಎಂಬುದೇ ಮಿಲಿಯನ್ ಡಾಲರ್ ಪ್ರಶ್ನೆ.
ಕೆ ಆರ್ ಡಿ ಸಿಎಲ್ ಅಧ್ಯಕ್ಷ ಎಂ ರುದ್ರೇಶ್ ಸ್ವತಃ ಸ್ವಾಮೀಜಿಗಳಿಗೆ ಕವರ್ ಹಂಚುತ್ತಿದ್ದಾರೆ. ಈ ಸಂಗತಿ ಬಗ್ಗೆ ವಿಡಿಯೋ ವೈರಲ್ ಆಗಿದೆ.
ಆದರೆ ಈ ಕವರ್ ನಲ್ಲಿ ಕ್ಯಾಷ್ ಇದೆಯೋ , ಚೆಕ್ ಇದೆಯೋ ಅಥವಾ ಖಾಲಿ ಕವರ್ ಕೊಟ್ಟು ಸ್ವಾಮೀಜಿಗಳ ಸಮೂಹವನ್ನೇ ಯಾಮಾರಿಸಲಾಯಿತೆ ಎಂಬ ಅನೇಕ ತರ್ಕಕ್ಕೆ ಸಿಗದೇ ಇರುವ ಅನೇಕ ಪ್ರಶ್ನೆಗಳನ್ನು ತಲೆಗೆ ಹುಳು ಬಿಟ್ಟು ಕೊಂಡು ಉತ್ತರ ಹುಡುಕುತ್ತಿದ್ದಾರೆ.
ಸ್ವಾಮೀಜಿಗಳಿಗೆ ಕವರ್ ಹಂಚುವ ದೃಷ್ಯದ ವಿಡಿಯೋ ವೈರಲ್ ಅಗಿದೆ. ಕವರ್ ಹಂಚಿಕೆ ಮಾತ್ರ ನಿಗೂಢವಾಗಿ ಉಳಿದಿಲ್ಲ. ಆದರೆ ಕವರ್ ಒಳಗೆ ಏನಿತ್ತು ಎಂಬುದು ನಿಗೂಢವಾಗಿ ಹೊಯ್ತು.
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment