ಮಂಡ್ಯ ಪೊಲೀಸ್ ಇಲಾಖೆಯು ಕರೊನಾ ಆಘಾತಕ್ಕೆ ಒಳಗಾಗಿದೆ. ಜಿಲ್ಲೆಯ ಎಸ್ಪಿ , ಎಎಸ್ಪಿ ಸೇರಿ
ಹಿರಿಯ ಅಧಿಕಾರಿಗಳಿಗೆ ಕೊರೋನಾ ಸೋಂಕು ದೃಡವಾಗಿದೆ.
ಆ ಅಧಿಕಾರಿಗಳೆಲ್ಲರೂ ಈಗ ಸ್ವತಃ ಹೋಂ ಕ್ವಾರಂಟೈನ್ ನಲ್ಲಿ ಇದ್ದಾರೆ.
ಎಸ್ಪಿ ಎನ್ ಯತೀಶ್ , ಎಎಸ್ಪಿ ಧನಂಜಯ ಹಾಗೂ, ಮಂಡ್ಯ ಡಿವೈಎಸ್ಪಿ ಮಂಜುನಾಥ್ , ಮಳವಳ್ಳಿ ಡಿವೈಎಸ್ಪಿ, ಮೂರು ಇನ್ಸ್ ಪೆಕ್ಟರ್ ಗೆ ಪಾಸಿಟಿವ್ ಟೆಸ್ಟ್ ಮಾಡಿಸಿಕೊಂಡಾಗ ಕರೊನಾ ದೃಢವಾಗಿದೆ.
ಪೊಲೀಸ್ ವಾರ್ಷಿಕ ಕ್ರೀಡಾಕೂಟ, ರಾಜ್ಯ ಯುವ ಜನೋತ್ಸವದಲ್ಲೂ ಭಾಗಿಯಾಗಿದ್ದ ಈ ಎಲ್ಲಾ ಅಧಿಕಾರಿಗಳ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ.
ಇತ್ತೀಚೆಗೆ ಮಂಡ್ಯ ಡಿಎಆರ್ ಆವರಣದಲ್ಲಿ ನಡೆದಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟ.
ಕ್ರೀಡಾಕೂಟದ ಬಳಿಕ ಯುವ ರಾಜ್ಯ ಮಟ್ಟದ ಜನೋತ್ಸವದ ಭದ್ರತೆಯಲ್ಲಿದ್ದ ಪೊಲೀಸರು.
ಹಿರಿಯ ಅಧಿಕಾರಿಗಳಿಗೆ ಕರೊನಾ ಸೋಂಕು ಧೃಡಪಟ್ಟ ಹಿನ್ನೆಲೆ ಮೈಸೂರು ಜಿಲ್ಲಾ ಎಎಸ್ಪಿಗೆ ಮಂಡ್ಯ ಆಡಳಿತದ ಹೊಣೆ ಹೊರಿಸಲಾಗಿದೆ ಎಂದು ಪೊಲೀಸ್ ಇಲಾಖೆ ಮೂಲಗಳ ಮಾಹಿತಿ ಸಿಕ್ಕಿದೆ.
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ