ಮಂಡ್ಯ ಪೊಲೀಸ್ ಇಲಾಖೆಯು ಕರೊನಾ ಆಘಾತಕ್ಕೆ ಒಳಗಾಗಿದೆ. ಜಿಲ್ಲೆಯ ಎಸ್ಪಿ , ಎಎಸ್ಪಿ ಸೇರಿ
ಹಿರಿಯ ಅಧಿಕಾರಿಗಳಿಗೆ ಕೊರೋನಾ ಸೋಂಕು ದೃಡವಾಗಿದೆ.
ಆ ಅಧಿಕಾರಿಗಳೆಲ್ಲರೂ ಈಗ ಸ್ವತಃ ಹೋಂ ಕ್ವಾರಂಟೈನ್ ನಲ್ಲಿ ಇದ್ದಾರೆ.
ಎಸ್ಪಿ ಎನ್ ಯತೀಶ್ , ಎಎಸ್ಪಿ ಧನಂಜಯ ಹಾಗೂ, ಮಂಡ್ಯ ಡಿವೈಎಸ್ಪಿ ಮಂಜುನಾಥ್ , ಮಳವಳ್ಳಿ ಡಿವೈಎಸ್ಪಿ, ಮೂರು ಇನ್ಸ್ ಪೆಕ್ಟರ್ ಗೆ ಪಾಸಿಟಿವ್ ಟೆಸ್ಟ್ ಮಾಡಿಸಿಕೊಂಡಾಗ ಕರೊನಾ ದೃಢವಾಗಿದೆ.
ಪೊಲೀಸ್ ವಾರ್ಷಿಕ ಕ್ರೀಡಾಕೂಟ, ರಾಜ್ಯ ಯುವ ಜನೋತ್ಸವದಲ್ಲೂ ಭಾಗಿಯಾಗಿದ್ದ ಈ ಎಲ್ಲಾ ಅಧಿಕಾರಿಗಳ ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ.
ಇತ್ತೀಚೆಗೆ ಮಂಡ್ಯ ಡಿಎಆರ್ ಆವರಣದಲ್ಲಿ ನಡೆದಿದ್ದ ಪೊಲೀಸ್ ವಾರ್ಷಿಕ ಕ್ರೀಡಾಕೂಟ.
ಕ್ರೀಡಾಕೂಟದ ಬಳಿಕ ಯುವ ರಾಜ್ಯ ಮಟ್ಟದ ಜನೋತ್ಸವದ ಭದ್ರತೆಯಲ್ಲಿದ್ದ ಪೊಲೀಸರು.
ಹಿರಿಯ ಅಧಿಕಾರಿಗಳಿಗೆ ಕರೊನಾ ಸೋಂಕು ಧೃಡಪಟ್ಟ ಹಿನ್ನೆಲೆ ಮೈಸೂರು ಜಿಲ್ಲಾ ಎಎಸ್ಪಿಗೆ ಮಂಡ್ಯ ಆಡಳಿತದ ಹೊಣೆ ಹೊರಿಸಲಾಗಿದೆ ಎಂದು ಪೊಲೀಸ್ ಇಲಾಖೆ ಮೂಲಗಳ ಮಾಹಿತಿ ಸಿಕ್ಕಿದೆ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment