ರಾಜ್ಯದಲ್ಲಿ ಕೊರೋನಾ ಹರಡುತ್ತಿರುವ ಹಿನ್ನೆಲೆ ಈ ಬಾರಿ ದೀಪಾವಳಿ ಹಬ್ಬದಂದು ಪಟಾಕಿಯನ್ನು ನಿಷೇಧ ಮಾಡಲಾಗಿದೆ.
ಈ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ಹಚ್ಚುವುದಕ್ಕೆ ಮತ್ತು ಮಾರಾಟ ಮಾಡುವುದಕ್ಕೆ ನಿಷೇಧ ವಿಧಿಸಲು ತೀರ್ಮಾನಿಸಲಾಗಿದೆ. ಈ ಕುರಿತು ಶೀಘ್ರದಲ್ಲೇ ಆದೇಶ ಹೊರಡಿಸುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದ ಈ ಹಿನ್ನೆಲೆ ರಾಜ್ಯದಲ್ಲಿ ಎಲ್ಲಾ ಹಬ್ಬಹರಿದಿನಗಳನ್ನು ಸರಳವಾಗಿ ಆಚರಿಸುವಂತೆ ಸರ್ಕಾರ ಈಗಾಗಲೇ ಆದೇಶಿಸಿದೆ.
ಈ ಮಧ್ಯೆ ನಾಡಹಬ್ಬ ದಸರಾವನ್ನು ಸಹ ಸರ್ಕಾರ ಸರಳ ಮತ್ತು ಸಾಂಪ್ರದಾಯಿಕವಾಗಿ ಆಚರಿಸಿದೆ. ಇದೀಗ ದೀಪಾವಳಿ ವೇಳೆ ಪಟಾಕಿ ನಿಷೇಧಿಸಲು ಸರ್ಕಾರ ನಿರ್ಧರಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ