ತುಮಕೂರು :
ಪ್ರಚಾರ ವೇಳೆ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಮೇಲೆ ತಲೆಗೆ ಕಲ್ಲೆಸೆದಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಭೈರೇನಹಳ್ಳಿಯಲ್ಲಿ ನಡೆದಿದೆ.
ಪ್ರಚಾರ ವೇಳೆ ಜಿ. ಪರಮೇಶ್ವರ್ರನ್ನು ಎತ್ತಿಕೊಂಡು ಕಾರ್ಯಕರ್ತರು ಕುಣಿಯುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಪರಮೇಶ್ವರ್ ಮೇಲೆ ಕಲ್ಲೆಸೆದನು. ಇದರಿಂದ ಪರಮೇಶ್ವರ್ ತಲೆ ಏಟು ಬಿದ್ದು ರಕ್ತ ಸುರಿದಿದೆ
ರಕ್ತ ಸೋರುತ್ತಿದ್ದ ತಲೆಯನ್ನು ಹಿಡಿದುಕೊಂಡ ಜಿ. ಪರಮೇಶ್ವರ್ ಅವರನ್ನು ಅಕ್ಕಿರಾಂಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ, ನಂತರ ತುಮಕೂರಿನ ಸಿದ್ದಾರ್ಥ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ








More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು