ಇದನ್ನು ಓದಿ – ಬಿಜೆಪಿ ಜೊತೆ ಕಾಂಗ್ರೆಸ್ ಡೀಲ್ : ಸಿದ್ದರಾಮಯ್ಯ ಬಣ್ಣ ಬಯಲು – ಹೆಚ್ಡಿಕೆ ಬಾಂಬ್
ಜೆಡಿಎಸ್ನಲ್ಲಿ ಕೆಲ ಶಾಸಕರು ಅಡ್ಡ ಮತದಾನ ಮಾಡುತ್ತಾರೆ ಎಂಬ ವಿಚಾರ ಮೊದಲೇ ಸಿಕ್ಕಿತ್ತು. ಆದರೆ ಯಾರು ಅಡ್ಡ ಮತದಾನ ಮಾಡುತ್ತಾರೆ ಎನ್ನುವುದಷ್ಟೇ ಮುಖ್ಯವಾಗಿತ್ತು.
ಎಚ್ಡಿ ಕುಮಾರಸ್ವಾಮಿ ಮತ್ತು ಸಿಎಂ ಇಬ್ರಾಹಿಂ ಅವರು ಬೆಳಗ್ಗೆಯೇ ಶ್ರೀನಿವಾಸ ಗೌಡರನ್ನು ಕಾಂಗ್ರೆಸ್ ನಾಯಕರು ಭೇಟಿ ಮಾಡಿದ್ದಾರೆ ಎಂದು ತಿಳಿಸಿದ್ದರು.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಶುಕ್ರವಾರ ಬೆಳಗ್ಗೆ ಶ್ರೀನಿವಾಸ ಗೌಡರ ಮನೆಗೆ ಹೋಗಿ ಕೊನೆಯ ಹಂತದ ಮಾತುಕತೆ ನಡೆಸಿದ್ದರು.
ಮತದಾನಕ್ಕೂ ಮೊದಲು ನಾನು ಯಾರಿಗೆ ಮತ ಹಾಕುತ್ತೇನೆ ಎನ್ನುವುದನ್ನು ಈಗ ತಿಳಿಸುವುದಿಲ್ಲ ಎಂದಿದ್ದ ಶ್ರೀನಿವಾಸ ಗೌಡ ಮತ ಹಾಕಿದ ಬಳಿಕ ನೇರವಾಗಿ ಕಾಂಗ್ರೆಸ್ ಶಾಸಕರಿದ್ದ ಕಚೇರಿಗೆ ತೆರಳಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು