ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅವರಿಂದ ಮೊದಲ ಅಡ್ಡ ಮತದಾನ ನಡೆದಿದೆ. ಜೆಡಿಎಸ್ ಶಾಸಕ ಶ್ರೀನಿವಾಸ ಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದಾರೆ.
ಇದನ್ನು ಓದಿ – ಬಿಜೆಪಿ ಜೊತೆ ಕಾಂಗ್ರೆಸ್ ಡೀಲ್ : ಸಿದ್ದರಾಮಯ್ಯ ಬಣ್ಣ ಬಯಲು – ಹೆಚ್ಡಿಕೆ ಬಾಂಬ್
ಜೆಡಿಎಸ್ನಲ್ಲಿ ಕೆಲ ಶಾಸಕರು ಅಡ್ಡ ಮತದಾನ ಮಾಡುತ್ತಾರೆ ಎಂಬ ವಿಚಾರ ಮೊದಲೇ ಸಿಕ್ಕಿತ್ತು. ಆದರೆ ಯಾರು ಅಡ್ಡ ಮತದಾನ ಮಾಡುತ್ತಾರೆ ಎನ್ನುವುದಷ್ಟೇ ಮುಖ್ಯವಾಗಿತ್ತು.
ಎಚ್ಡಿ ಕುಮಾರಸ್ವಾಮಿ ಮತ್ತು ಸಿಎಂ ಇಬ್ರಾಹಿಂ ಅವರು ಬೆಳಗ್ಗೆಯೇ ಶ್ರೀನಿವಾಸ ಗೌಡರನ್ನು ಕಾಂಗ್ರೆಸ್ ನಾಯಕರು ಭೇಟಿ ಮಾಡಿದ್ದಾರೆ ಎಂದು ತಿಳಿಸಿದ್ದರು.
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಶುಕ್ರವಾರ ಬೆಳಗ್ಗೆ ಶ್ರೀನಿವಾಸ ಗೌಡರ ಮನೆಗೆ ಹೋಗಿ ಕೊನೆಯ ಹಂತದ ಮಾತುಕತೆ ನಡೆಸಿದ್ದರು.
ಮತದಾನಕ್ಕೂ ಮೊದಲು ನಾನು ಯಾರಿಗೆ ಮತ ಹಾಕುತ್ತೇನೆ ಎನ್ನುವುದನ್ನು ಈಗ ತಿಳಿಸುವುದಿಲ್ಲ ಎಂದಿದ್ದ ಶ್ರೀನಿವಾಸ ಗೌಡ ಮತ ಹಾಕಿದ ಬಳಿಕ ನೇರವಾಗಿ ಕಾಂಗ್ರೆಸ್ ಶಾಸಕರಿದ್ದ ಕಚೇರಿಗೆ ತೆರಳಿದರು.
- ಗುರೂಜಿ ಯಾವುದೇ ಬೇನಾಮಿ ಆಸ್ತಿ ನನ್ನ ಹೆಸರಿನಲ್ಲಿ ಇಲ್ಲ – ವನಜಾಕ್ಷಿ
- KRS ಭರ್ತಿಗೆ 10 ಅಡಿ ಬಾಕಿ : ಜಲಾಶಯಕ್ಕೆ 29 ಸಾವಿರ ಕ್ಯೂಸೆಕ್ ಒಳಹರಿವು
- ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
- ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು
- ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
- ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ
More Stories
KRS ಭರ್ತಿಗೆ 10 ಅಡಿ ಬಾಕಿ : ಜಲಾಶಯಕ್ಕೆ 29 ಸಾವಿರ ಕ್ಯೂಸೆಕ್ ಒಳಹರಿವು
ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು