ನ್ಯೂಸ್ ಸ್ನ್ಯಾಪ್
ಐಪಿಎಲ್ ಲೀಗ್ ಪಂದ್ಯಗಳಿಂದ ಹೊರಗೆ ಉಳಿಯಲು ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಐಪಿಎಲ್ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್
ತಂಡಕ್ಕೆ ಮತ್ತೊಂದು ಶಾಕ್ ನೀಡಿದಂತಾಗಿದೆ.
ಈಗಾಗಲೇ ತಂಡ ಆಟಗಾರರಲ್ಲಿ ಕಾಣಿಸಿಕೊಂಡ ಕೊರೋನಾ ಸೋಂಕು ಹಾಗೂ ವೈಯಕ್ತಿಕ ಕಾರಣದಿಂದ ಟೂರ್ನಿ ಹೊರ ಉಳಿದರೆ, ಈಗ ಹರ್ಭಜನ್ ಕೂಡ ವೈಯಕ್ತಿಕ ಕಾರಣದಿಂದ
ಟೂರ್ನಿ ಯಿಂದ ಹಿಂದೆ ಸರಿಯುತ್ತಿರುವುದಾಗಿ ತಂಡ ವ್ಯವಸ್ಥಾಪಕರಿಗೆ ಮಾಹಿತಿ ನೀಡಿದ್ದಾರೆ. ಇದು ತಂಡಕ್ಕೆ ಆಘಾತವಾಗಿದೆ.
ಮೂರನೇ ಹಂತದ ಟೆಸ್ಟಿಂಗ್ ನಂತರ ನಾಯಕ ಮಹೇಂದ್ರ ಸಿಂಗ್ ದೋನಿ ಸೇರಿದಂತೆ ಉಳಿದೆಲ್ಲಾ ಆಟಗಾರರು ತರಬೇತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸೆ. 19 ರಿಂದ 13 ಐಪಿಎಲ್
ಆವೃತ್ತಿ ಆಟಗಳು ಆರಂಭವಾಗಲಿವೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ