ಐಪಿಎಲ್ 20-20ಯ 51ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ, ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧ 9 ವಿಕೆಟ್ಗಳ ಅದ್ಭುತ ಜಯ ಸಾಧಿಸಿತು.
ದುಬೈನ ಶೇಕ್ ಜಯೇದ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ಕೆ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಪಂಜಾಬ್ ತಂಡದಿಂದ ಆರಂಭಿಕ ಓಪನಿಂಗ್ ಬ್ಯಾಟ್ಸ್ಮನ್ಗಳಾಗಿ ಕೆ. ಎಲ್. ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಮೈದಾನಕ್ಕಿಳಿದು ಆಟಕ್ಕೆ ಸಾಧಾರಣ ಆರಂಭವನ್ನೊದಗಿಸಿತು. ರಾಹುಲ್ 27 ಎಸೆತಗಳಿಗೆ 29 ರನ್ ಹಾಗೂ ಅಗರ್ವಾಲ್ 15 ಎಸೆತಗಳಿಗೆ 26 ರನ್ ಗಳಿಸಿದರು. ಆದರೆ ತಂಡದ ಮೊತ್ತ ಏರಿಕೆಯಾಗಲು ನಿಜವಾಗಲೂ ಶ್ರಮಿಸಿದ್ದು, ಡಿ. ಹೂಡಾ. ಹೂಡಾ ಅವರು 30 ಎಸೆತಗಳಿಗೆ 62 ರನ್ಗಳ ಮೊತ್ತವನ್ನು ತಂಡಕ್ಕೆ ನೀಡಿದರು. ಪಂಜಾಬ್ ತಂಡ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು.
ಇತ್ತ ಪ್ರತಿಯಾಟಕ್ಕೆ ಮೈದಾನಕ್ಕಿಳಿದ ಸಿಎಸ್ಕೆ ತಂಡದಿಂದ ಆರ್. ಗಾಯಕ್ವಾಡ್ ಹಾಗೂ ಫಾಫ್ ಡು ಪ್ಲೆಸ್ಸಿಸ್ ಕ್ರೀಸ್ಗೆ ಬಂದರು. ಗಾಯಕ್ವಾಡ್ 49 ಎಸೆತಗಳಿಗೆ 62 ರನ್ ಗಳಿಸಿದರೆ, ಪ್ಲೆಸ್ಸಿಸ್ 34 ಎಸೆತಗಳಿಗೆ 48 ರನ್ ಗಳಿಸಿದರು. ನಂತರ ಬಂದ ಅಂಬಾಟಿರಾಯುಡು ಅವರು 30 ಎಸೆತಗಳಿಗೆ 30 ರಬ್ ಗಳಿಸುವ ಮೂಲಕ ತನಮಡವನ್ನು ಜಯಶಾಲಿಯಾಗಿಸಿದರು. ಸಿಎಸ್ಕೆ ತಂಡ 18.5 ಓವರ್ಗಳಲ್ಲಿ 1 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿ ಪಂದ್ಯದಲ್ಲಿ ವಿಜಯಿಯಾಯಿತು.
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
This website uses cookies.
Leave a Comment