ನಿವೃತ್ತ ಐಪಿಎಸ್ ಅಧಿಕಾರಿ, ನಿವೃತ್ತ ಡಿಜಿ&ಐಜಿಪಿ ಶಂಕರ್ ಬಿದರಿಯವರಿಗೆ ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ವಂಚನೆ ಮಾಡಿದ ಪ್ರಕರಣ ಜರುಗಿದೆ
ನಿಮ್ಮ ಪಾನ್ ಕಾರ್ಡ್ ನಂ. ಲಿಂಕ್ ಮಾಡಬೇಕೆಂದು ಕರೆ ಮಾಡಿದ್ದ ವಂಚಕರು ಲಿಂಕ್ ಮಾಡದೇ ಇದ್ದರೆ ಬ್ಯಾಂಕ್ ಅಕೌಂಟ್ ಸ್ಥಗಿತವಾಗುವುದಾಗಿ ತಿಳಿಸಿದ್ದಾರೆ.
ನಂತರ ಮೊಬೈಲ್ಗೆ ಬರುವ ಓಟಿಪಿ ನಂಬರ್ ಕೇಳಿದ್ದಾರೆ. ಓಟಿಪಿ ನಂಬರ್ ಹೇಳಿದ ಕೆಲವೇ ಕ್ಷಣಗಳಲ್ಲಿ ಶಂಕರ್ ಬಿದರಿ ಅಕೌಂಟ್ನಲ್ಲಿದ್ದ 89 ಸಾವಿರ ಹಣ ಎಗರಿಸಿದ್ದಾರೆ ಎನ್ನಲಾಗಿದೆ.