ಮಾಜಿ ಸಚಿವ ಈಶ್ವರಪ್ಪನವರನ್ನು ಜೈಲಿಗೆ ಹಾಕೋದಲ್ಲ. ಮೊದಲು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರನ್ನು ಜೈಲಿಗೆ ಹಾಕಬೇಕು, ಹೀಗೆಂದು ವಾಗ್ದಾಳಿ ನಡೆಸಿದವರು ವಿಜಯಪುರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್.
ಸುದ್ದಿಗಾರರ ಜೊತೆ ಮಾತನಾಡಿದ ಯತ್ನಾಳ್ ಅವರು, ಪೊಲೀಸರು ಹಾಕಿದ ಬ್ಯಾರಿಕೇಡ್ ಹಾರುವಷ್ಟು ಶಕ್ತಿ ಇದೆ. ಅದೇ ದೆಹಲಿಯಲ್ಲಿ ನಿಮ್ಮನ್ನು ಜೈಲಿಗೆ ಹಾಕಿದಾಗ ಬಿಪಿ, ಶುಗರ್ ಹೆಚ್ಚಾಗಿದೆಯಂತೆ ಹೇಳಿ ಜಾಮೀನು ಪಡೆದುಕೊಂಡು ಬಂದಿದ್ದೀರಿ ಎಂದು ಯತ್ನಾಳ್ ಡಿಕೆಶಿ ಕಾಲೆಳದರು.
ನೀವು ಬ್ಯಾರಿಕೇಡ್ ಜಂಪ್ ಮಾಡುತ್ತೀರಾ ಎಂದರೆ ನೀವು ಫಿಟ್ ಆಗಿದ್ದೀರಿ ಅಂತಾ ಅರ್ಥ. ಆರೋಗ್ಯ ಸಮಸ್ಯೆ ಹೇಳಿ ಜೈಲಿನಿಂದ ಹೊರಗೆ ಬಂದಿದ್ದೀರಿ. ಇದನ್ನು ಕೋರ್ಟ್ ಪರಿಗಣಿಸಿ ಮತ್ತೆ ಜೈಲಿಗೆ ಡಿಕೆ ಶಿವಕುಮಾರ್ ಅವರನ್ನು ಕಳಿಸಬೇಕು ಎಂದು ಒತ್ತಾಯಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು